Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಸನ್ಯಾಸಿಗಳು ಆಚರಿಸಿದ ಮೌನವೃತದ ಕಥೆ
Short Story
oi-Reena
By Hema S

ಆಗ ಅವರಲ್ಲಿ ಒಬ್ಬ ಸನ್ಯಾಸಿ "ಅಯ್ಯೋ ಮೇಣದ ಬೆಳಕು ಆರಿ ಹೋಯಿತು, ಏನೂ ಕಾಣುತ್ತಿಲ್ಲ, ದೀಪ ಹಚ್ಚಿ " ಎಂದು ಪಿಸುಗುಟ್ಟಿದನು.
ಆಗ ಎರಡನೆಯವನು " ಹೇ, ಏಕೆ ಪಿಸುಗುಟ್ಟುತ್ತಿರುವೆ, ಇವತ್ತಿನಿಂದ ನಾವು ಮೌನ ವೃತದಲ್ಲಿ ಇದ್ದೇವೆ, ಮರೆಯಬೇಡ" ಎಂದು ಹೇಳಿದನು.
ಎರಡನೆಯವನು ಮಾತು ಕೇಳಿದ ಮೂರನೆಯ ಸನ್ಯಾಸಿ "ನೀವಿಬ್ಬರು ಸೇರಿ ಮೌನವೃತವನ್ನು ಮುರಿದು ಹಾಕಿದಿರಿ" ಎಂದು ಹೇಳಿದನು.
ಇವರ ಮಾತುಗಳನ್ನು ಕೇಳುತ್ತಿದ್ದ ನಾಲ್ಕನೇ ವ್ಯಕ್ತಿ ಜೋರಾಗಿ ನಕ್ಕು "ಹೇ ನಾನೊಬ್ಬ ಮಾತ್ರ ಮಾತನಾಡಲಿಲ್ಲ" ಎಂದು ಹೇಳಿದನು!
Comments
English summary



Click it and Unblock the Notifications
