Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಸನ್ಯಾಸಿಗಳು ಆಚರಿಸಿದ ಮೌನವೃತದ ಕಥೆ
Short Story
oi-Reena
By Hema S

ಆಗ ಅವರಲ್ಲಿ ಒಬ್ಬ ಸನ್ಯಾಸಿ "ಅಯ್ಯೋ ಮೇಣದ ಬೆಳಕು ಆರಿ ಹೋಯಿತು, ಏನೂ ಕಾಣುತ್ತಿಲ್ಲ, ದೀಪ ಹಚ್ಚಿ " ಎಂದು ಪಿಸುಗುಟ್ಟಿದನು.
ಆಗ ಎರಡನೆಯವನು " ಹೇ, ಏಕೆ ಪಿಸುಗುಟ್ಟುತ್ತಿರುವೆ, ಇವತ್ತಿನಿಂದ ನಾವು ಮೌನ ವೃತದಲ್ಲಿ ಇದ್ದೇವೆ, ಮರೆಯಬೇಡ" ಎಂದು ಹೇಳಿದನು.
ಎರಡನೆಯವನು ಮಾತು ಕೇಳಿದ ಮೂರನೆಯ ಸನ್ಯಾಸಿ "ನೀವಿಬ್ಬರು ಸೇರಿ ಮೌನವೃತವನ್ನು ಮುರಿದು ಹಾಕಿದಿರಿ" ಎಂದು ಹೇಳಿದನು.
ಇವರ ಮಾತುಗಳನ್ನು ಕೇಳುತ್ತಿದ್ದ ನಾಲ್ಕನೇ ವ್ಯಕ್ತಿ ಜೋರಾಗಿ ನಕ್ಕು "ಹೇ ನಾನೊಬ್ಬ ಮಾತ್ರ ಮಾತನಾಡಲಿಲ್ಲ" ಎಂದು ಹೇಳಿದನು!
Comments
English summary



Click it and Unblock the Notifications