Latest Updates
-
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ!
ಸನ್ಯಾಸಿಗಳು ಆಚರಿಸಿದ ಮೌನವೃತದ ಕಥೆ
Short Story
oi-Reena
By Hema S

ಆಗ ಅವರಲ್ಲಿ ಒಬ್ಬ ಸನ್ಯಾಸಿ "ಅಯ್ಯೋ ಮೇಣದ ಬೆಳಕು ಆರಿ ಹೋಯಿತು, ಏನೂ ಕಾಣುತ್ತಿಲ್ಲ, ದೀಪ ಹಚ್ಚಿ " ಎಂದು ಪಿಸುಗುಟ್ಟಿದನು.
ಆಗ ಎರಡನೆಯವನು " ಹೇ, ಏಕೆ ಪಿಸುಗುಟ್ಟುತ್ತಿರುವೆ, ಇವತ್ತಿನಿಂದ ನಾವು ಮೌನ ವೃತದಲ್ಲಿ ಇದ್ದೇವೆ, ಮರೆಯಬೇಡ" ಎಂದು ಹೇಳಿದನು.
ಎರಡನೆಯವನು ಮಾತು ಕೇಳಿದ ಮೂರನೆಯ ಸನ್ಯಾಸಿ "ನೀವಿಬ್ಬರು ಸೇರಿ ಮೌನವೃತವನ್ನು ಮುರಿದು ಹಾಕಿದಿರಿ" ಎಂದು ಹೇಳಿದನು.
ಇವರ ಮಾತುಗಳನ್ನು ಕೇಳುತ್ತಿದ್ದ ನಾಲ್ಕನೇ ವ್ಯಕ್ತಿ ಜೋರಾಗಿ ನಕ್ಕು "ಹೇ ನಾನೊಬ್ಬ ಮಾತ್ರ ಮಾತನಾಡಲಿಲ್ಲ" ಎಂದು ಹೇಳಿದನು!
Comments
English summary



Click it and Unblock the Notifications