Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಸನ್ಯಾಸಿಗಳು ಆಚರಿಸಿದ ಮೌನವೃತದ ಕಥೆ
Short Story
oi-Reena
By Hema S

ಆಗ ಅವರಲ್ಲಿ ಒಬ್ಬ ಸನ್ಯಾಸಿ "ಅಯ್ಯೋ ಮೇಣದ ಬೆಳಕು ಆರಿ ಹೋಯಿತು, ಏನೂ ಕಾಣುತ್ತಿಲ್ಲ, ದೀಪ ಹಚ್ಚಿ " ಎಂದು ಪಿಸುಗುಟ್ಟಿದನು.
ಆಗ ಎರಡನೆಯವನು " ಹೇ, ಏಕೆ ಪಿಸುಗುಟ್ಟುತ್ತಿರುವೆ, ಇವತ್ತಿನಿಂದ ನಾವು ಮೌನ ವೃತದಲ್ಲಿ ಇದ್ದೇವೆ, ಮರೆಯಬೇಡ" ಎಂದು ಹೇಳಿದನು.
ಎರಡನೆಯವನು ಮಾತು ಕೇಳಿದ ಮೂರನೆಯ ಸನ್ಯಾಸಿ "ನೀವಿಬ್ಬರು ಸೇರಿ ಮೌನವೃತವನ್ನು ಮುರಿದು ಹಾಕಿದಿರಿ" ಎಂದು ಹೇಳಿದನು.
ಇವರ ಮಾತುಗಳನ್ನು ಕೇಳುತ್ತಿದ್ದ ನಾಲ್ಕನೇ ವ್ಯಕ್ತಿ ಜೋರಾಗಿ ನಕ್ಕು "ಹೇ ನಾನೊಬ್ಬ ಮಾತ್ರ ಮಾತನಾಡಲಿಲ್ಲ" ಎಂದು ಹೇಳಿದನು!
Comments
English summary



Click it and Unblock the Notifications