Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಸನ್ಯಾಸಿಗಳು ಆಚರಿಸಿದ ಮೌನವೃತದ ಕಥೆ
Short Story
oi-Reena
By Hema S

ಆಗ ಅವರಲ್ಲಿ ಒಬ್ಬ ಸನ್ಯಾಸಿ "ಅಯ್ಯೋ ಮೇಣದ ಬೆಳಕು ಆರಿ ಹೋಯಿತು, ಏನೂ ಕಾಣುತ್ತಿಲ್ಲ, ದೀಪ ಹಚ್ಚಿ " ಎಂದು ಪಿಸುಗುಟ್ಟಿದನು.
ಆಗ ಎರಡನೆಯವನು " ಹೇ, ಏಕೆ ಪಿಸುಗುಟ್ಟುತ್ತಿರುವೆ, ಇವತ್ತಿನಿಂದ ನಾವು ಮೌನ ವೃತದಲ್ಲಿ ಇದ್ದೇವೆ, ಮರೆಯಬೇಡ" ಎಂದು ಹೇಳಿದನು.
ಎರಡನೆಯವನು ಮಾತು ಕೇಳಿದ ಮೂರನೆಯ ಸನ್ಯಾಸಿ "ನೀವಿಬ್ಬರು ಸೇರಿ ಮೌನವೃತವನ್ನು ಮುರಿದು ಹಾಕಿದಿರಿ" ಎಂದು ಹೇಳಿದನು.
ಇವರ ಮಾತುಗಳನ್ನು ಕೇಳುತ್ತಿದ್ದ ನಾಲ್ಕನೇ ವ್ಯಕ್ತಿ ಜೋರಾಗಿ ನಕ್ಕು "ಹೇ ನಾನೊಬ್ಬ ಮಾತ್ರ ಮಾತನಾಡಲಿಲ್ಲ" ಎಂದು ಹೇಳಿದನು!
Comments
English summary



Click it and Unblock the Notifications