Latest Updates
-
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ!
ಸನ್ಯಾಸಿಗಳು ಆಚರಿಸಿದ ಮೌನವೃತದ ಕಥೆ
Short Story
oi-Reena
By Hema S

ಆಗ ಅವರಲ್ಲಿ ಒಬ್ಬ ಸನ್ಯಾಸಿ "ಅಯ್ಯೋ ಮೇಣದ ಬೆಳಕು ಆರಿ ಹೋಯಿತು, ಏನೂ ಕಾಣುತ್ತಿಲ್ಲ, ದೀಪ ಹಚ್ಚಿ " ಎಂದು ಪಿಸುಗುಟ್ಟಿದನು.
ಆಗ ಎರಡನೆಯವನು " ಹೇ, ಏಕೆ ಪಿಸುಗುಟ್ಟುತ್ತಿರುವೆ, ಇವತ್ತಿನಿಂದ ನಾವು ಮೌನ ವೃತದಲ್ಲಿ ಇದ್ದೇವೆ, ಮರೆಯಬೇಡ" ಎಂದು ಹೇಳಿದನು.
ಎರಡನೆಯವನು ಮಾತು ಕೇಳಿದ ಮೂರನೆಯ ಸನ್ಯಾಸಿ "ನೀವಿಬ್ಬರು ಸೇರಿ ಮೌನವೃತವನ್ನು ಮುರಿದು ಹಾಕಿದಿರಿ" ಎಂದು ಹೇಳಿದನು.
ಇವರ ಮಾತುಗಳನ್ನು ಕೇಳುತ್ತಿದ್ದ ನಾಲ್ಕನೇ ವ್ಯಕ್ತಿ ಜೋರಾಗಿ ನಕ್ಕು "ಹೇ ನಾನೊಬ್ಬ ಮಾತ್ರ ಮಾತನಾಡಲಿಲ್ಲ" ಎಂದು ಹೇಳಿದನು!
Comments
English summary
Kannada Zen story | Inspirational short stories | ಝೆನ್ ಕಥೆ : ಸನ್ಯಾಸಿಗಳು ಆಚರಿಸಿದ ಮೌನವೃತದ ಕಥೆ
More From Boldsky
Prev
Next



Click it and Unblock the Notifications











