Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ತಾಳ್ಮೆ ಇದ್ರೆ ಹತ್ತು ವರ್ಷ, ಇಲ್ದಿದ್ರೆ ಇಪ್ಪತ್ತು ವರ್ಷ

ವಿದ್ಯಾರ್ಥಿಯು ತನ್ನ ಗುರುಗಳ ಬಳಿಗೆ ತೆರಳಿ "ಸಮರ ವ್ಯವಸ್ಥೆಗೆ ನನ್ನನ್ನು ನಾನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದೇನೆ. ಇದರಲ್ಲಿ ನಾನು ಗುರುವಾಗಲು ಎಷ್ಟು ವರ್ಷಗಳು ಬೇಕಾಗುತ್ತದೆ" ಎಂದು ಶ್ರದ್ಧೆಯಿಂದ ಕೇಳಿದನು.
ಆ ವಿದ್ಯಾರ್ಥಿಯನ್ನು ಅಪಾದಮಸ್ತಕವಾಗಿ ನೋಡಿದ ಗುರುಗಳು ಸಹಜವಾಗಿಯೇ "ಹತ್ತು ವರ್ಷಗಳು" ಎಂದು ಉತ್ತರಿಸಿದರು. ಈ ಉತ್ತರ ವಿದ್ಯಾರ್ಥಿಗೆ ರುಚಿಸಲಿಲ್ಲ.
ತಾಳ್ಮೆ ಇಲ್ಲದೇ ಆ ವಿದ್ಯಾರ್ಥಿ ಮತ್ತೆ ಗುರುಗಳಿಗೆ, "ಗುರುಗಳೇ ನಾನು ಅದಕ್ಕಿಂತ ಬೇಗನೇ ಈ ವಿದ್ಯೆಯಲ್ಲಿ ಗುರುವಾಗಬೇಕು. ಇದಕ್ಕಾಗಿ ನಾನು ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡ್ತೀನಿ. ಪ್ರತಿ ಪ್ರತಿ ದಿನವೂ ದಿನ ಹತ್ತು ಗಂಟೆಗಳಿಗಿಂತ ಹೆಚ್ಚು ಸಮಯ ನಾನು ಅಭ್ಯಾಸ ಮಾಡುತ್ತೇನೆ. ಹೀಗೆ ಮಾಡಿದಾಗ ನಾನು ಗುರುವಾಗಲು ಎಷ್ಟು ಸಮಯ ತೆಗೆದುಕೊಳ್ಳುತ್ತೇನೆ?" ಎಂದು ಮತ್ತೆ ಕೇಳಿದನು.
ಆಗ ಗುರುಗಳು ಒಂದು ಕ್ಷಣ ಯೋಚಿಸಿ "ಇಪ್ಪತ್ತು ವರ್ಷಗಳು" ಎಂದು ಹೇಳಿದರು.
(ಈ ಕಥೆಯ ಮತ್ತೊಂದು ಆವೃತ್ತಿಯಲ್ಲಿ ವಿದ್ಯಾರ್ಥಿಯು "ಜ್ಞಾನೋದಯ"ವನ್ನು ಪಡೆಯಲು ಉತ್ಸುಕನಾಗಿದ್ದೇನೆ ಎಂದು ಹೇಳುತ್ತಾನೆ.)



Click it and Unblock the Notifications
