Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ತಾಳ್ಮೆ ಇದ್ರೆ ಹತ್ತು ವರ್ಷ, ಇಲ್ದಿದ್ರೆ ಇಪ್ಪತ್ತು ವರ್ಷ

ವಿದ್ಯಾರ್ಥಿಯು ತನ್ನ ಗುರುಗಳ ಬಳಿಗೆ ತೆರಳಿ "ಸಮರ ವ್ಯವಸ್ಥೆಗೆ ನನ್ನನ್ನು ನಾನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದೇನೆ. ಇದರಲ್ಲಿ ನಾನು ಗುರುವಾಗಲು ಎಷ್ಟು ವರ್ಷಗಳು ಬೇಕಾಗುತ್ತದೆ" ಎಂದು ಶ್ರದ್ಧೆಯಿಂದ ಕೇಳಿದನು.
ಆ ವಿದ್ಯಾರ್ಥಿಯನ್ನು ಅಪಾದಮಸ್ತಕವಾಗಿ ನೋಡಿದ ಗುರುಗಳು ಸಹಜವಾಗಿಯೇ "ಹತ್ತು ವರ್ಷಗಳು" ಎಂದು ಉತ್ತರಿಸಿದರು. ಈ ಉತ್ತರ ವಿದ್ಯಾರ್ಥಿಗೆ ರುಚಿಸಲಿಲ್ಲ.
ತಾಳ್ಮೆ ಇಲ್ಲದೇ ಆ ವಿದ್ಯಾರ್ಥಿ ಮತ್ತೆ ಗುರುಗಳಿಗೆ, "ಗುರುಗಳೇ ನಾನು ಅದಕ್ಕಿಂತ ಬೇಗನೇ ಈ ವಿದ್ಯೆಯಲ್ಲಿ ಗುರುವಾಗಬೇಕು. ಇದಕ್ಕಾಗಿ ನಾನು ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡ್ತೀನಿ. ಪ್ರತಿ ಪ್ರತಿ ದಿನವೂ ದಿನ ಹತ್ತು ಗಂಟೆಗಳಿಗಿಂತ ಹೆಚ್ಚು ಸಮಯ ನಾನು ಅಭ್ಯಾಸ ಮಾಡುತ್ತೇನೆ. ಹೀಗೆ ಮಾಡಿದಾಗ ನಾನು ಗುರುವಾಗಲು ಎಷ್ಟು ಸಮಯ ತೆಗೆದುಕೊಳ್ಳುತ್ತೇನೆ?" ಎಂದು ಮತ್ತೆ ಕೇಳಿದನು.
ಆಗ ಗುರುಗಳು ಒಂದು ಕ್ಷಣ ಯೋಚಿಸಿ "ಇಪ್ಪತ್ತು ವರ್ಷಗಳು" ಎಂದು ಹೇಳಿದರು.
(ಈ ಕಥೆಯ ಮತ್ತೊಂದು ಆವೃತ್ತಿಯಲ್ಲಿ ವಿದ್ಯಾರ್ಥಿಯು "ಜ್ಞಾನೋದಯ"ವನ್ನು ಪಡೆಯಲು ಉತ್ಸುಕನಾಗಿದ್ದೇನೆ ಎಂದು ಹೇಳುತ್ತಾನೆ.)



Click it and Unblock the Notifications