Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಓಶೋ ಹೇಳಿದ ಝೆನ್ ಗುರು ರಿನ್ಜೈ ನ ಸುಂದರ ಕಥೆ!
Short Story
oi-Reena
By Hema S

ತನ್ನ ಕುರ್ಚಿಯಲ್ಲಿ ಕುಳಿತ ರಿನ್ಜೈ ನನ್ನು ನೋಡಿ ಮರುಮಾತಾಡದೆ ಹೋಗಿ ರಿನ್ಜೈ ನ ಕುರ್ಚಿಯಲ್ಲಿ ಕುಳಿತರು. ಈ ಸಮಯದಲ್ಲಿ ರಿನ್ಜೈಗೆ ಏನು ಮಾಡಬೇಕೆಂದು ತೋಚಲಿಲ್ಲ, ಗುರು ಮತ್ತು ಶಿಷ್ಯನ ನಡುವೆ ಯಾವುದೇ ಸಂವಹನ ನಡೆಯಲಿಲ್ಲ, ಅದರೂ ಸಂವಹನ ನಡೆದಿತ್ತು!
ರಿನ್ಜೈ ಮನಸ್ಸಿನಲ್ಲಿಯೇ "ನಿಮಗೆ ನೋವಾಗಲಿಲ್ಲವೇ? ನಿಮಗೆ ಅವಮಾನವೆನಿಸಲಿಲ್ಲವೇ? ನಾನು ನಿಮಗೆ ಕೃತಘ್ನನೆ?" ಎಂದು ಪಶ್ಚಾತಾಪದಿಂದ ಕೇಳಿದ. ಅದಕ್ಕೆ ಗುರು ನಗುತ್ತಾ ನುಡಿಯುತ್ತಾನೆ. "ನೀನು ನನ್ನ ಶಿಷ್ಯನಿಂದ ಅನುಯಾಯಿಯಾದೆ, ಈಗ ಅನುಯಾಯಿಯಿಂದ ಗುರುವಾದೆ. ಈಗ ನನ್ನ ಕೆಲಸ ನೀನು ಹಂಚಿಕೊಳ್ಳುವದರಿಂದ ನನಗೆ ಸಂತೋಷವೇ ಆಯಿತು. ನಾನಿನ್ನು ದಿನವೂ ಬರುವ ಅವಶ್ಯಕತೆಯೇ ಇಲ್ಲ. ನನ್ನ ಕೆಲಸ ಮಾಡಲು ಯಾರೋ ಒಬ್ಬರಿದ್ದಾರೆ ಅನ್ನೋ ಸಮಾಧಾನ ನನಗೆ" ಎಂದು ಶಿಷ್ಯನನ್ನು ಸಮಧಾನಿಸಿದರು.
ಪ್ರಬುದ್ದ ಜೀವಿಗಳ ವರ್ತನೆ ಹೇಗಿರುತ್ತದೆ ಅನ್ನುವುದಕ್ಕೆ ಇದೊಂದು ಉದಾಹರಣೆ !
Comments
English summary



Click it and Unblock the Notifications
