Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ಗಣರಾಜ್ಯೋತ್ಸವ 2021: ದೇಶದ ನಾಯಕರ ಸ್ಪೂರ್ತಿದಾಯಕ ನುಡಿಮುತ್ತುಗಳು
ಜನವರಿ ೨೬, ಗಣರಾಜ್ಯ ದಿನ. ದೇಶದೆಲ್ಲೆಡೆ ಬಹಳ ಸಂಭ್ರಮ ಹಾಗೂ ಹೆಮ್ಮೆಯಿಂದ ಆಚರಣೆ ಮಾಡಲಾಗುತ್ತದೆ. ಆದರೆ ನಮ್ಮಲ್ಲಿ ಹೆಚ್ಚಿನವರಿಗೆ ಗಣರಾಜ್ಯೋತ್ಸವ ಯಾವ ಕಾರಣಕ್ಕೆ ಆಚರಿಸುತ್ತಾರೆ ಎಂದು ಗೊತ್ತಿಲ್ಲ. ಅಂಥವರು ಒಮ್ಮೆ ಇಲ್ಲಿ ಕಣ್ಣಾಯಿಸಿ.
ಭಾರತದ ಸಂವಿಧಾನವನ್ನು 1949ರಲ್ಲಿ ರಚಿಸಲಾಗಿದ್ದರೂ ಅದನ್ನು ಜನವರಿ 26, 1950ರಂದು ಜಾರಿಗೊಳಿಸಲಾಯಿತು. ಆದ್ದರಿಂದ ಈ ದಿನವನ್ನು ಗಣರಾಜ್ಯೋತ್ಸವದ ದಿನವನ್ನಾಗಿ ಆಚರಿಸಲಾಗುತ್ತದೆ.
ನಾವೆಲ್ಲರೂ ಭಾರತೀಯರು. ಒಂದೇ ತಾಯಿಯ ಮಕ್ಕಳು. ನಮ್ಮಲ್ಲಿ ಭೇದವಿಲ್ಲದೇ ಈ ದಿನದಂದು ಎಲ್ಲರೂ ಒಟ್ಟಾಗಿ ಗಣರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಹಾಗಾಗಿ ನಾವಿಲ್ಲಿ ಈ ದಿನದ ವಿಶೇಷತೆಯನ್ನು ಸಾರಿದ ದೇಶದ ನಾಯಕರ ನುಡಿಮುತ್ತುಗಳನ್ನು ಹೇಳಿದ್ದೇವೆ.
ದೇಶದ ನಾಯಕರ ಸ್ಪೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ.

1. ''ನಾವು ಭಾರತೀಯರು, ಮೊದಲನೆಯದಾಗಿ ಮತ್ತು ಕೊನೆಯದಾಗಿ.'' - ಬಿ.ಆರ್.ಅಂಬೇಡ್ಕರ್
2. ''ಪ್ರಜಾಪ್ರಭುತ್ವ ಎಂಬುದು ನೀವು ಜಗತ್ತಿನಲ್ಲಿ ನೋಡಲು ಬಯಸುವ ಬದಲಾವಣೆಯಾಗಬೇಕು'' - ಮಹಾತ್ಮ ಗಾಂಧಿ
3. ''ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ನಾನು ಪಡೆದೇ ತೀರುತ್ತೇನೆ.''- ಬಾಲಗಂಗಾಧರ್ ತಿಲಕ್
4. ''ನಾನು ರಾಷ್ಟ್ರದ ಸೇವೆಯಲ್ಲಿ ಮರಣಹೊಂದಿದ್ದರೂ ಸಹ, ನಾನು ಅದರ ಬಗ್ಗೆ ಹೆಮ್ಮೆಪಡುತ್ತೇನೆ. ನನ್ನ ರಕ್ತದ ಪ್ರತಿ ಹನಿ ಈ ರಾಷ್ಟ್ರದ ಬೆಳವಣಿಗೆಗೆ ಮತ್ತು ಅದನ್ನು ಬಲವಾದ ಮತ್ತು ಕ್ರಿಯಾತ್ಮಕವಾಗಿಸಲು ಸಹಾಯ ಮಾಡುತ್ತದೆ.''- ಇಂದಿರಾ ಗಾಂಧಿ
5. "ನೀವು ಸಾಮಾಜಿಕ ಸ್ವಾತಂತ್ರ್ಯವನ್ನು ಸಾಧಿಸದಿದ್ದಾಗ, ಕಾನೂನಿನಿಂದ ಯಾವುದೇ ಸ್ವಾತಂತ್ರ್ಯವನ್ನು ಒದಗಿಸಿದರೂ ನಿಮಗೆ ಯಾವುದೇ ಪ್ರಯೋಜನವಿಲ್ಲ." -ಬಿ.ಆರ್ ಅಂಬೇಡ್ಕರ್
6.''ಜನರ ಇಚ್ಛಾಶಕ್ತಿಯ ಅಭಿವ್ಯಕ್ತಿಯಾಗಿರುವವರೆಗೂ ಮಾತ್ರ ಕಾನೂನಿನ ಪಾವಿತ್ರ್ಯವನ್ನು ಕಾಪಾಡಿಕೊಳ್ಳಬಹುದು.''- ಭಗತ್ ಸಿಂಗ್
7. "ಒಂದು ರಾಷ್ಟ್ರದ ಸಂಸ್ಕೃತಿ ಜನರ ಹೃದಯ ಮತ್ತು ಆತ್ಮದಲ್ಲಿ ನೆಲೆಸಿದೆ." - ಮಹಾತ್ಮ ಗಾಂಧಿ
8."ಕ್ರಾಂತಿಯು ಮನುಕುಲದ ಅಳಿಸಲಾಗದ ಹಕ್ಕು. ಸ್ವಾತಂತ್ರ್ಯವು ಎಲ್ಲರ ಜನ್ಮಸಿದ್ಧ ಹಕ್ಕು." - ಭಗತ್ ಸಿಂಗ್
9. "ನಿಮ್ಮ ರಕ್ತವು ಕುದಿಯದಿದ್ದರೆ, ಅದು ನಿಮ್ಮ ರಕ್ತನಾಳಗಳಲ್ಲಿ ಹರಿಯುವ ನೀರು. ಇದು ಮಾತೃಭೂಮಿಗೆ ಸೇವೆ ಸಲ್ಲಿಸದೇ ಇರುವ ಯುವಜನರಲ್ಲಿ ಹರಿಯುತ್ತದೆ.'' - ಚಂದ್ರಶೇಖರ್ ಆಜಾದ್
10.'' ಸಂವಿಧಾನದ ದುರ್ಬಳಕೆಯಾಗುತ್ತಿದೆ ಎಂದು ಗೊತ್ತಾದರೆ ಅದನ್ನು ಸುಡುವ ಮೊದಲಿಗ ನಾನಾಗಿರುತ್ತೇನೆ!''- ಡಾ. ಬಿಆರ್. ಅಂಬೇಡ್ಕರ್



Click it and Unblock the Notifications








