Just In
- 28 min ago ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- 8 hrs ago ಮೀನ ರಾಶಿಗೆ ಮಂಗಳ ಸಂಚಾರ: ಈ 5 ರಾಶಿಯವರು ವೃತ್ತಿ ಬದುಕಿನಲ್ಲಿ ಜಾಗ್ರತೆ
- 8 hrs ago ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- 9 hrs ago ಬಿಲ್ಗೇಟ್ಸ್ ಟೀ ಕೇಳಿದ್ದಕ್ಕೆ ಟೀ ಮಾಡುತ್ತಿರುವ ನಾಯಿ: ಕ್ಯೂಟ್ ವೀಡಿಯೋ ವೈರಲ್
Don't Miss
- News Gold Price on April 18th: ಬಂಗಾರ ದರ ತುಸು ಇಳಿಕೆ, ನಿಮ್ಮ ನಗರದಲ್ಲಿ ಎಷ್ಟಿದೆ ಪರಿಶೀಲಿಸಿ? ಅಂಕಿಅಂಶಗಳ ವಿವರ ಇಲ್ಲಿದೆ
- Movies ಅನುಷ್ಕಾ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಯಾಕೆ ಸಿನಿಮಾ ಮಾಡ್ತಿಲ್ಲಾ? ನಿರ್ದೇಶಕರಿ ಕಂಡೀಷನ್ ಹಾಕ್ತಿದ್ದಾರಾ?
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನವೆಂಬರ್ 12ಕ್ಕೆ ಸಂಕಷ್ಟಿ ಚತುರ್ಥಿ: ಸಂಕಷ್ಟ ನಿವಾರಣೆಗೆ ಈ ಮಂತ್ರಗಳನ್ನು ತಪ್ಪದೇ ಪಠಿಸಿ
ಪ್ರತಿ ತಿಂಗಳು ಗಣೇಶ ಚತುರ್ಥಿ ಗಣೇಶನಿಗೆ ಮೀಸಲಾದ ದಿನವಾಗಿದೆ. ಈ ದಿನ ವಿಘ್ನ ನಿವಾರಕನಾದ ಗಣೇಶನನ್ನು ಪೂಜಿಸುವುದರಿಂದ ಹೆಚ್ಚಿನ ಫಲ ಸಿಗುವುದು ಎಂದು ನಂಬಲಾಗಿದೆ. ಯಾರು ಈ ದಿನ ಭಕ್ತಿಯಿಂದ ಗಣೇಶನ ಪೂಜೆ ಮಾಡುತ್ತಾರೋ ಅವರ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ ನೆರವೇರುವುದು. ಈ ದಿನ ಶ್ರೀ ಗಣೇಶನಿಗೆ ದುರ್ವಾ ಅರ್ಪಿಸಿ, ಗಣೇಶ ಮಂತ್ರಗಳನ್ನು ಪಠಿಸಿದರ ಒಳ್ಳೆಯದು.
ನವೆಂಬರ್ನಲ್ಲಿ ಸಂಕಷ್ಟಿ ಚತರ್ಥಿ ಯಾವಾಗ? ಈ ದಿನ ಪೂಜಾ ವಿಧಗಳೇನು? ಪಠಿಸಬೇಕಾದ ಮಂತ್ರಗಳಾವುವು ಎಂದು ನೋಡೋಣ ಬನ್ನಿ:
ಸಂಕಷ್ಟಿ ಚತುರ್ಥಿ ಶುಭ ಮುಹೂರ್ತ 2022
ಸಂಕಷ್ಟಿ ಚತುರ್ಥಿ ತಿಥಿ ಪ್ರಾರಂಭ: ನವೆಂಬರ್ 11 ರಾತ್ರಿ 08.17ಕ್ಕೆ
ಸಂಕಷ್ಟಿ ಚತುರ್ಥಿ ತಿಥಿ ಮುಕ್ತಾಯ: ನವೆಂಬರ್ 12 ರಾತ್ರಿ 10.25 ಕ್ಕೆ'
ಚಂದ್ರೋದಯ ಸಮಯ: ನವೆಂಬರ್ 12ರಂದು ರಾತ್ರಿ 8:21 ಕ್ಕೆ ಚಂದ್ರೋದಯ
ಪೂಜಾ ವಿಧಿ
* ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಿ
* ಗಣೇಶನ ಫೋಟೋ ಅಥವಾ ವಿಗ್ರಹ ಒರೆಸಿ
* ಗಣೇಶನಿಗೆ ಚೊಂಬಿನಲ್ಲಿ ನೀರು ತುಂಬಿ ಇಡಿ.
* ಎಳ್ಳು, ಲಡ್ಡು, ಸಿಹಿಗೆಣಸು, ಹಣ್ಣು, ತುಪ್ಪ, ಅಕ್ಷತೆ , ವೀಳ್ಯೆದೆಲೆ, ಹೂಗಳು, ದೂರ್ವಾವನ್ನು ಅರ್ಪಿಸಬೇಕು.
*ದೀಪವನ್ನು ಬೆಳಗಿ ಧೂಪ ಹಚ್ಚಿ.
ಶ್ರೀ ಗಣೇಶ ಮಂತ್ರಗಳು
'ಓಂ ಗಂ ಗಣಪತಯೇ ವಿಘ್ನ ವಿನಾಶಿನೇ ಸ್ವಾಹಾ
ಓಂ ಗಮ್ ಗಣಪತಯೇ ನಮಃ
ಓಂ ಶ್ರೀ ಗಣೇಶಾಯ ನಮಃ
ಓಂ ಏಕದಂತಾಯ ನಮಃ
ಓಂ ಸುಮುಖಾಯ ನಮಃ
ಓಂ ಕ್ಷಿಪ್ರ ಪ್ರಸಾದಾಯ ನಮಃ
ಓಂ ಬಾಲಚಂದ್ರಾಯ ನಮಃ
ಓಂ ಗಣಾಧ್ಯಕ್ಷಾಯ ನಮಃ
ಓಂ ವಿನಾಯಕಾಯ ನಮಃ
ಓಂ ವಿಘ್ನನಾಶಾಯ ನಮಃ
ಓಂ ಲಂಬೋಧರಾಯ ನಮಃ
ಓಂ ಗಜಕರ್ಣಿಕಾಯ ನಮಃ
ಓಂ ಕಪಿಲಾಯ ನಮಃ
ಓಂ ವಿಕ್ತ್ರಾಯ ನಮಃ