Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ನವೆಂಬರ್ 12ಕ್ಕೆ ಸಂಕಷ್ಟಿ ಚತುರ್ಥಿ: ಸಂಕಷ್ಟ ನಿವಾರಣೆಗೆ ಈ ಮಂತ್ರಗಳನ್ನು ತಪ್ಪದೇ ಪಠಿಸಿ
ಪ್ರತಿ ತಿಂಗಳು ಗಣೇಶ ಚತುರ್ಥಿ ಗಣೇಶನಿಗೆ ಮೀಸಲಾದ ದಿನವಾಗಿದೆ. ಈ ದಿನ ವಿಘ್ನ ನಿವಾರಕನಾದ ಗಣೇಶನನ್ನು ಪೂಜಿಸುವುದರಿಂದ ಹೆಚ್ಚಿನ ಫಲ ಸಿಗುವುದು ಎಂದು ನಂಬಲಾಗಿದೆ. ಯಾರು ಈ ದಿನ ಭಕ್ತಿಯಿಂದ ಗಣೇಶನ ಪೂಜೆ ಮಾಡುತ್ತಾರೋ ಅವರ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ ನೆರವೇರುವುದು. ಈ ದಿನ ಶ್ರೀ ಗಣೇಶನಿಗೆ ದುರ್ವಾ ಅರ್ಪಿಸಿ, ಗಣೇಶ ಮಂತ್ರಗಳನ್ನು ಪಠಿಸಿದರ ಒಳ್ಳೆಯದು.
ನವೆಂಬರ್ನಲ್ಲಿ ಸಂಕಷ್ಟಿ ಚತರ್ಥಿ ಯಾವಾಗ? ಈ ದಿನ ಪೂಜಾ ವಿಧಗಳೇನು? ಪಠಿಸಬೇಕಾದ ಮಂತ್ರಗಳಾವುವು ಎಂದು ನೋಡೋಣ ಬನ್ನಿ:

ಸಂಕಷ್ಟಿ ಚತುರ್ಥಿ ಶುಭ ಮುಹೂರ್ತ 2022
ಸಂಕಷ್ಟಿ ಚತುರ್ಥಿ ತಿಥಿ ಪ್ರಾರಂಭ: ನವೆಂಬರ್ 11 ರಾತ್ರಿ 08.17ಕ್ಕೆ
ಸಂಕಷ್ಟಿ ಚತುರ್ಥಿ ತಿಥಿ ಮುಕ್ತಾಯ: ನವೆಂಬರ್ 12 ರಾತ್ರಿ 10.25 ಕ್ಕೆ'
ಚಂದ್ರೋದಯ ಸಮಯ: ನವೆಂಬರ್ 12ರಂದು ರಾತ್ರಿ 8:21 ಕ್ಕೆ ಚಂದ್ರೋದಯ

ಪೂಜಾ ವಿಧಿ
* ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಿ
* ಗಣೇಶನ ಫೋಟೋ ಅಥವಾ ವಿಗ್ರಹ ಒರೆಸಿ
* ಗಣೇಶನಿಗೆ ಚೊಂಬಿನಲ್ಲಿ ನೀರು ತುಂಬಿ ಇಡಿ.
* ಎಳ್ಳು, ಲಡ್ಡು, ಸಿಹಿಗೆಣಸು, ಹಣ್ಣು, ತುಪ್ಪ, ಅಕ್ಷತೆ , ವೀಳ್ಯೆದೆಲೆ, ಹೂಗಳು, ದೂರ್ವಾವನ್ನು ಅರ್ಪಿಸಬೇಕು.
*ದೀಪವನ್ನು ಬೆಳಗಿ ಧೂಪ ಹಚ್ಚಿ.

ಶ್ರೀ ಗಣೇಶ ಮಂತ್ರಗಳು
'ಓಂ ಗಂ ಗಣಪತಯೇ ವಿಘ್ನ ವಿನಾಶಿನೇ ಸ್ವಾಹಾ
ಓಂ ಗಮ್ ಗಣಪತಯೇ ನಮಃ
ಓಂ ಶ್ರೀ ಗಣೇಶಾಯ ನಮಃ
ಓಂ ಏಕದಂತಾಯ ನಮಃ
ಓಂ ಸುಮುಖಾಯ ನಮಃ
ಓಂ ಕ್ಷಿಪ್ರ ಪ್ರಸಾದಾಯ ನಮಃ
ಓಂ ಬಾಲಚಂದ್ರಾಯ ನಮಃ
ಓಂ ಗಣಾಧ್ಯಕ್ಷಾಯ ನಮಃ
ಓಂ ವಿನಾಯಕಾಯ ನಮಃ
ಓಂ ವಿಘ್ನನಾಶಾಯ ನಮಃ
ಓಂ ಲಂಬೋಧರಾಯ ನಮಃ
ಓಂ ಗಜಕರ್ಣಿಕಾಯ ನಮಃ
ಓಂ ಕಪಿಲಾಯ ನಮಃ
ಓಂ ವಿಕ್ತ್ರಾಯ ನಮಃ



Click it and Unblock the Notifications