Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ನವೆಂಬರ್ 12ಕ್ಕೆ ಸಂಕಷ್ಟಿ ಚತುರ್ಥಿ: ಸಂಕಷ್ಟ ನಿವಾರಣೆಗೆ ಈ ಮಂತ್ರಗಳನ್ನು ತಪ್ಪದೇ ಪಠಿಸಿ
ಪ್ರತಿ ತಿಂಗಳು ಗಣೇಶ ಚತುರ್ಥಿ ಗಣೇಶನಿಗೆ ಮೀಸಲಾದ ದಿನವಾಗಿದೆ. ಈ ದಿನ ವಿಘ್ನ ನಿವಾರಕನಾದ ಗಣೇಶನನ್ನು ಪೂಜಿಸುವುದರಿಂದ ಹೆಚ್ಚಿನ ಫಲ ಸಿಗುವುದು ಎಂದು ನಂಬಲಾಗಿದೆ. ಯಾರು ಈ ದಿನ ಭಕ್ತಿಯಿಂದ ಗಣೇಶನ ಪೂಜೆ ಮಾಡುತ್ತಾರೋ ಅವರ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ ನೆರವೇರುವುದು. ಈ ದಿನ ಶ್ರೀ ಗಣೇಶನಿಗೆ ದುರ್ವಾ ಅರ್ಪಿಸಿ, ಗಣೇಶ ಮಂತ್ರಗಳನ್ನು ಪಠಿಸಿದರ ಒಳ್ಳೆಯದು.
ನವೆಂಬರ್ನಲ್ಲಿ ಸಂಕಷ್ಟಿ ಚತರ್ಥಿ ಯಾವಾಗ? ಈ ದಿನ ಪೂಜಾ ವಿಧಗಳೇನು? ಪಠಿಸಬೇಕಾದ ಮಂತ್ರಗಳಾವುವು ಎಂದು ನೋಡೋಣ ಬನ್ನಿ:

ಸಂಕಷ್ಟಿ ಚತುರ್ಥಿ ಶುಭ ಮುಹೂರ್ತ 2022
ಸಂಕಷ್ಟಿ ಚತುರ್ಥಿ ತಿಥಿ ಪ್ರಾರಂಭ: ನವೆಂಬರ್ 11 ರಾತ್ರಿ 08.17ಕ್ಕೆ
ಸಂಕಷ್ಟಿ ಚತುರ್ಥಿ ತಿಥಿ ಮುಕ್ತಾಯ: ನವೆಂಬರ್ 12 ರಾತ್ರಿ 10.25 ಕ್ಕೆ'
ಚಂದ್ರೋದಯ ಸಮಯ: ನವೆಂಬರ್ 12ರಂದು ರಾತ್ರಿ 8:21 ಕ್ಕೆ ಚಂದ್ರೋದಯ

ಪೂಜಾ ವಿಧಿ
* ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಿ
* ಗಣೇಶನ ಫೋಟೋ ಅಥವಾ ವಿಗ್ರಹ ಒರೆಸಿ
* ಗಣೇಶನಿಗೆ ಚೊಂಬಿನಲ್ಲಿ ನೀರು ತುಂಬಿ ಇಡಿ.
* ಎಳ್ಳು, ಲಡ್ಡು, ಸಿಹಿಗೆಣಸು, ಹಣ್ಣು, ತುಪ್ಪ, ಅಕ್ಷತೆ , ವೀಳ್ಯೆದೆಲೆ, ಹೂಗಳು, ದೂರ್ವಾವನ್ನು ಅರ್ಪಿಸಬೇಕು.
*ದೀಪವನ್ನು ಬೆಳಗಿ ಧೂಪ ಹಚ್ಚಿ.

ಶ್ರೀ ಗಣೇಶ ಮಂತ್ರಗಳು
'ಓಂ ಗಂ ಗಣಪತಯೇ ವಿಘ್ನ ವಿನಾಶಿನೇ ಸ್ವಾಹಾ
ಓಂ ಗಮ್ ಗಣಪತಯೇ ನಮಃ
ಓಂ ಶ್ರೀ ಗಣೇಶಾಯ ನಮಃ
ಓಂ ಏಕದಂತಾಯ ನಮಃ
ಓಂ ಸುಮುಖಾಯ ನಮಃ
ಓಂ ಕ್ಷಿಪ್ರ ಪ್ರಸಾದಾಯ ನಮಃ
ಓಂ ಬಾಲಚಂದ್ರಾಯ ನಮಃ
ಓಂ ಗಣಾಧ್ಯಕ್ಷಾಯ ನಮಃ
ಓಂ ವಿನಾಯಕಾಯ ನಮಃ
ಓಂ ವಿಘ್ನನಾಶಾಯ ನಮಃ
ಓಂ ಲಂಬೋಧರಾಯ ನಮಃ
ಓಂ ಗಜಕರ್ಣಿಕಾಯ ನಮಃ
ಓಂ ಕಪಿಲಾಯ ನಮಃ
ಓಂ ವಿಕ್ತ್ರಾಯ ನಮಃ



Click it and Unblock the Notifications











