Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
Shivratri Special: ಬೆಂಗಳೂರಿನ ಈ ಶಿವನ ದೇವಾಲಯವು ಭಕ್ತರಿಗೆ ಪ್ರಸಾದದ ರೂಪದಲ್ಲಿ ಮಜ್ಜಿಗೆ ಕೊಡುತ್ತದೆ
ಶಿವನನ್ನು ಯಾರು ಭಕ್ತಿಯಿಂದ ಆರಾಧಿಸುತ್ತಾರೋ ಅವರನ್ನು ಶಿವ ಎಂದಿಗೂ ಕೈ ಬಿಡಲ್ಲ ಎಂಬುವುದು ಭಕ್ತರ ಬಲವಾದ ನಂಬಿಕೆ. ಶಿವನಿಗೆ ಪೂಜೆಯಲ್ಲಿ ಅಭಿಷೇಕ ಕೂಡ ಪ್ರಮುಖವಾದದ್ದು. ಶಿವನಿಗೆ ಹಾಲು, ನೀರು, ಜೇನು ತುಪ್ಪ, ತುಪ್ಪ, ಸಕ್ಕರೆ, ಎಳನೀರು, ಶ್ರೀಗಂಧ, ಹಣ್ಣಿನ ರಸ ಇವುಗಳಿಂದ ಅಭಿಷೇಕ ಮಾಡಲಾಗುವುದು. ಶಿವನಿಗೆ ಅಭಿಷೇಕ ಮಾಡಿ ಮಾಡುವ ಪೂಜೆಗೆ ಹೆಚ್ಚಿನ ಫಲ ಸಿಗುವುದು ಎಂಬ ನಂಬಿಕೆ.

ಶಿವನಿಗೆ ಅಭಿಷೇಕ ಮಾಡಿ ಮಾಡುವ ಸಂಕಲ್ಪಕ್ಕೆ ಬೇಗ ಫಲ ಸಿಗುವುದು. ಎಲ್ಲಾ ಶಿವನ ದೇವಾಲಯಗಳಲ್ಲಿ ಶಿವನಿಗೆ ಅಭಿಷೇಕ ಮಾಡಲಾಗುವುದು. ಹೆಚ್ಚಿನ ಭಕ್ತಾದಿಗಳು ಶಿವನಿಗೆ ಹಾಲಾಭಿಷೇಕ ಮಾಡಿಸುತ್ತಾರೆ. ಹೀಗೆ ಹಾಲಾಭಿಷೇಕ ಮಾಡಿದವರಿಗೆ ಮೊಸರನ್ನು ಪ್ರಸಾದವಾಗಿ ಬೆಂಗಳೂರಿನ ಶಿವನ ದೇವಾಲಯದಲ್ಲಿ ನೀಡಲಾಗುತ್ತಿದೆ.
ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಶಿವನಿಗೆ ಹಾಲಾಭಿಷೇಕ ಮಾಡಿದವರಿಗೆ ಮಜ್ಜಿಗೆಯನ್ನು ಪ್ರಸಾದವಾಗಿ ನೀಡಲಾಗುವುದು.
ಸೋಮವಾರವೆಂದರೆ ಶಿವನ ಆರಾಧನೆಗೆ ಮೀಸಲಿಟ್ಟ ದಿನ. ಈ ದಿನದಂದು ಸುಮಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಒಂದು ಅಂದಾಜು ಪ್ರಕಾರ ಭಕ್ತರು ಹಾಲಾಭಿಷೇಕಕ್ಕೆ ನೀಡುವ ಹಾಲು ಸುಮಾರು 500 ಲೀಟರ್ಗೂ ಅಧಿಕವಿರುತ್ತದೆ.
ಪ್ರದುಷ ವ್ರತ, ಶಿವರಾತ್ರಿ ಮುಂತಾದ ವಿಶೇಷ ದಿನಗಳಲ್ಲಿ ಇನ್ನೂ ಹೆಚ್ಚಿನ ಹಾಲು ಸಂಗ್ರಹವಾಗುತ್ತದೆ. ಈ ಹಾಲು ಶಿವಲಿಂಗಕ್ಕೆ ಅಭಿಷೇಕ ಮಾಡಿದ ಬಳಿಕ ವ್ಯರ್ಥ ಆಗಬಾರದೆಂದು ಅದರಿಂದ ಮೊಸರು ತಯಾರಿಸಿ ಭಕ್ತರಿಗೆ ಪ್ರಸಾದವಾಗಿ ನೀಡಲಾಗುತ್ತದೆ.
ಹಾಲು ವ್ಯರ್ಥವಾಗಬಾರದೆಂದು ಎಲ್ಲಾ ವ್ಯವಸ್ಥೆ ಮಾಡಿದ್ದು ನೈರ್ಮಲ್ಯ ಕಾಪಾಡಿಕೊಂಡಿದೆ.
ಇಲ್ಲಿ ಮಜ್ಜಿಗೆಯ ಗುಣಮಟ್ಟವನ್ನು ಪರಿಶೀಲಿಸದ ಬಳಿಕ ಭಕ್ತರಿಗೆ ಹಂಚಲಾಗುತ್ತಿದೆ.



Click it and Unblock the Notifications