Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಹೆಚ್ಚು ತಿಳಿಯಲು ಸ್ವಲ್ಪ ಮಾತನಾಡು
Short Story
oi-Reena
By Hema S

ತಾಯಿ ಮಗನಿಗೆ ಒಂದು ಪತ್ರವನ್ನು ಬರೆದಳು ಅದರಲ್ಲಿ ಅವಳು "ಮಗನೇ ನಿನ್ನ ವಿಷಯ ಕೇಳಿ ತುಂಬಾ ಬೇಸರವಾಯಿತು. ನೀನು ಬುದ್ಧನ ಭಕ್ತನಾಗುತ್ತೀಯ ಎಂದು ನನಗೆ ಅನಿಸುತ್ತಿಲ್ಲ. ಬುದ್ಧನ ಭಕ್ತನಾಗುವ ಬದಲು ನಡೆದಾಡುವ ಶಬ್ದಕೋಶ ಆಗುತ್ತಿದ್ದೀಯ. ಮಾಹಿತಿ, ಹೊಗಳಿಕೆ, ಆಡಂಬರ, ತೆಗಳಿಕೆ ಇವುಗಳಿಗೆ ಕೊನೆಯೆಂಬುದು ಇಲ್ಲ. ಇನ್ನು ಮುಂದಾದರೂ ನಿನ್ನ ಉಪದೇಶಕೊಡುವ ಬುದ್ಧಿಯನ್ನು ನಿಲ್ಲಿಸುತ್ತೀಯ ಎಂದು ಭಾವಿಸುತ್ತೇನೆ. ಆದಷ್ಟು ಕಡಿಮೆ ಮಾತನಾಡು ಹೆಚ್ಚಿನ ಸಮಯವನ್ನು ದೇವರ ಧಾನ್ಯಕ್ಕೆ, ಧರ್ಮದ ಬಗ್ಗೆ ತಿಳಿಯಲಿಕ್ಕೆ ಮೀಸಲಿಡು, ಈ ರೀತಿ ಮಾಡಿದರೆ ಮಾತ್ರ ನೀನು ನಿನ್ನ ಗುರಿ ಸಾಧಿಸಬಹುದು" ಎಂದು ಬರೆದು ಕಳುಹಿಸಿದಳು.
ಪತ್ರ ಓದಿದ ಇನುಗೆ ತನ್ನ ತಪ್ಪಿನ ಅರಿವಾಯಿತು. ಮುಂದೆ ಸುಮ್ಮನೆ ಮಾತನಾಡುವುದನ್ನು ಬಿಟ್ಟು ಹೆಚ್ಚಿನ ಸಮಯವನ್ನು ಜ್ಞಾನಾರ್ಜನೆಗೆ ಮೀಸಲಿಟ್ಟನು. ಇದರಿಂದಾಗಿ ಒಬ್ಬ ಪ್ರಸಿದ್ಧ ಸಂಸ್ಕೃತ ಪಂಡಿತನಾಗಲು ಅವನಿಂದ ಸಾಧ್ಯವಾಯಿತು.
Comments
English summary



Click it and Unblock the Notifications