Latest Updates
-
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ!
ಹೆಚ್ಚು ತಿಳಿಯಲು ಸ್ವಲ್ಪ ಮಾತನಾಡು
Short Story
oi-Reena
By Hema S

ತಾಯಿ ಮಗನಿಗೆ ಒಂದು ಪತ್ರವನ್ನು ಬರೆದಳು ಅದರಲ್ಲಿ ಅವಳು "ಮಗನೇ ನಿನ್ನ ವಿಷಯ ಕೇಳಿ ತುಂಬಾ ಬೇಸರವಾಯಿತು. ನೀನು ಬುದ್ಧನ ಭಕ್ತನಾಗುತ್ತೀಯ ಎಂದು ನನಗೆ ಅನಿಸುತ್ತಿಲ್ಲ. ಬುದ್ಧನ ಭಕ್ತನಾಗುವ ಬದಲು ನಡೆದಾಡುವ ಶಬ್ದಕೋಶ ಆಗುತ್ತಿದ್ದೀಯ. ಮಾಹಿತಿ, ಹೊಗಳಿಕೆ, ಆಡಂಬರ, ತೆಗಳಿಕೆ ಇವುಗಳಿಗೆ ಕೊನೆಯೆಂಬುದು ಇಲ್ಲ. ಇನ್ನು ಮುಂದಾದರೂ ನಿನ್ನ ಉಪದೇಶಕೊಡುವ ಬುದ್ಧಿಯನ್ನು ನಿಲ್ಲಿಸುತ್ತೀಯ ಎಂದು ಭಾವಿಸುತ್ತೇನೆ. ಆದಷ್ಟು ಕಡಿಮೆ ಮಾತನಾಡು ಹೆಚ್ಚಿನ ಸಮಯವನ್ನು ದೇವರ ಧಾನ್ಯಕ್ಕೆ, ಧರ್ಮದ ಬಗ್ಗೆ ತಿಳಿಯಲಿಕ್ಕೆ ಮೀಸಲಿಡು, ಈ ರೀತಿ ಮಾಡಿದರೆ ಮಾತ್ರ ನೀನು ನಿನ್ನ ಗುರಿ ಸಾಧಿಸಬಹುದು" ಎಂದು ಬರೆದು ಕಳುಹಿಸಿದಳು.
ಪತ್ರ ಓದಿದ ಇನುಗೆ ತನ್ನ ತಪ್ಪಿನ ಅರಿವಾಯಿತು. ಮುಂದೆ ಸುಮ್ಮನೆ ಮಾತನಾಡುವುದನ್ನು ಬಿಟ್ಟು ಹೆಚ್ಚಿನ ಸಮಯವನ್ನು ಜ್ಞಾನಾರ್ಜನೆಗೆ ಮೀಸಲಿಟ್ಟನು. ಇದರಿಂದಾಗಿ ಒಬ್ಬ ಪ್ರಸಿದ್ಧ ಸಂಸ್ಕೃತ ಪಂಡಿತನಾಗಲು ಅವನಿಂದ ಸಾಧ್ಯವಾಯಿತು.
Comments
English summary



Click it and Unblock the Notifications
