Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಹೆಚ್ಚು ತಿಳಿಯಲು ಸ್ವಲ್ಪ ಮಾತನಾಡು
Short Story
oi-Reena
By Hema S

ತಾಯಿ ಮಗನಿಗೆ ಒಂದು ಪತ್ರವನ್ನು ಬರೆದಳು ಅದರಲ್ಲಿ ಅವಳು "ಮಗನೇ ನಿನ್ನ ವಿಷಯ ಕೇಳಿ ತುಂಬಾ ಬೇಸರವಾಯಿತು. ನೀನು ಬುದ್ಧನ ಭಕ್ತನಾಗುತ್ತೀಯ ಎಂದು ನನಗೆ ಅನಿಸುತ್ತಿಲ್ಲ. ಬುದ್ಧನ ಭಕ್ತನಾಗುವ ಬದಲು ನಡೆದಾಡುವ ಶಬ್ದಕೋಶ ಆಗುತ್ತಿದ್ದೀಯ. ಮಾಹಿತಿ, ಹೊಗಳಿಕೆ, ಆಡಂಬರ, ತೆಗಳಿಕೆ ಇವುಗಳಿಗೆ ಕೊನೆಯೆಂಬುದು ಇಲ್ಲ. ಇನ್ನು ಮುಂದಾದರೂ ನಿನ್ನ ಉಪದೇಶಕೊಡುವ ಬುದ್ಧಿಯನ್ನು ನಿಲ್ಲಿಸುತ್ತೀಯ ಎಂದು ಭಾವಿಸುತ್ತೇನೆ. ಆದಷ್ಟು ಕಡಿಮೆ ಮಾತನಾಡು ಹೆಚ್ಚಿನ ಸಮಯವನ್ನು ದೇವರ ಧಾನ್ಯಕ್ಕೆ, ಧರ್ಮದ ಬಗ್ಗೆ ತಿಳಿಯಲಿಕ್ಕೆ ಮೀಸಲಿಡು, ಈ ರೀತಿ ಮಾಡಿದರೆ ಮಾತ್ರ ನೀನು ನಿನ್ನ ಗುರಿ ಸಾಧಿಸಬಹುದು" ಎಂದು ಬರೆದು ಕಳುಹಿಸಿದಳು.
ಪತ್ರ ಓದಿದ ಇನುಗೆ ತನ್ನ ತಪ್ಪಿನ ಅರಿವಾಯಿತು. ಮುಂದೆ ಸುಮ್ಮನೆ ಮಾತನಾಡುವುದನ್ನು ಬಿಟ್ಟು ಹೆಚ್ಚಿನ ಸಮಯವನ್ನು ಜ್ಞಾನಾರ್ಜನೆಗೆ ಮೀಸಲಿಟ್ಟನು. ಇದರಿಂದಾಗಿ ಒಬ್ಬ ಪ್ರಸಿದ್ಧ ಸಂಸ್ಕೃತ ಪಂಡಿತನಾಗಲು ಅವನಿಂದ ಸಾಧ್ಯವಾಯಿತು.
Comments
English summary



Click it and Unblock the Notifications