Latest Updates
-
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್!
ನೀರನ್ನು ಹಾಳು ಮಾಡಲು ನಿನಗೇನು ಹಕ್ಕಿದೆ?
Short Story
oi-Reena
By Hema S

ಒಬ್ಬ ವಿದ್ಯಾರ್ಥಿಯು ಗುರುಗಳ ಆದೇಶ ಕೇಳಿ ಓಡಿ ಹೋಗಿ ಒಂದು ಪಾತ್ರೆಯಲ್ಲಿ ತಣ್ಣೀರು ತಂದು ಬಿಸಿ ನೀರಿನ ಜೊತೆ ಮಿಶ್ರ ಮಾಡಿ, ಸ್ನಾನದ ನೀರನ್ನು ಹದ ಬಿಸಿ ಮಾಡಿದನು. ನಂತರ ಉಳಿದ ತಣ್ಣೀರನ್ನು ನೆಲಕ್ಕೆ ಚೆಲ್ಲಿದನು.
ಶಿಷ್ಯನ ಈ ವರ್ತನೆ ನೋಡಿದ ಸಿಟ್ಟುಗೊಂಡ ಝೆನ್ ಗುರು ಗೀಸಾನನು : "ಎಲವೋ ಮೂಢ! ಉಳಿದ ನೀರನ್ನು ಮರ ಗಿಡಗಳಿಗೆ ಹಾಕಲಿಲ್ಲವೇಕೆ? ಈ ದೇವಾಲಯದಲ್ಲಿನ ಒಂದೇ ಒಂದು ಹನಿ ನೀರನ್ನು ಹಾಳು ಮಾಡಲು ನಿನಗೇನು ಹಕ್ಕಿದೆ?" ಎಂದು ಅವನ ಮೇಲೆ ಹರಿಹಾಯ್ದನು.
ಝೆನ್ ನ ಮಾತುಗಳನ್ನು ಕೇಳಿ ಶಿಷ್ಯನು ನೀರಿನ ಮೌಲ್ಯವನ್ನು ಆ ಕ್ಷಣವೇ ಅರಿತುಕೊಂಡ ಯುವ ವಿದ್ಯಾರ್ಥಿಯು ಮುಂದೆ ತನ್ನ ಹೆಸರನ್ನು "ತೆಕಿಸು " - ಎಂದರೆ ನೀರಿನ ಹನಿ, ಎಂದೇ ಬದಲಿಸಿಕೊಂಡನು.
Comments
English summary



Click it and Unblock the Notifications