Latest Updates
-
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ
ನೀರನ್ನು ಹಾಳು ಮಾಡಲು ನಿನಗೇನು ಹಕ್ಕಿದೆ?
Short Story
oi-Reena
By Hema S

ಒಬ್ಬ ವಿದ್ಯಾರ್ಥಿಯು ಗುರುಗಳ ಆದೇಶ ಕೇಳಿ ಓಡಿ ಹೋಗಿ ಒಂದು ಪಾತ್ರೆಯಲ್ಲಿ ತಣ್ಣೀರು ತಂದು ಬಿಸಿ ನೀರಿನ ಜೊತೆ ಮಿಶ್ರ ಮಾಡಿ, ಸ್ನಾನದ ನೀರನ್ನು ಹದ ಬಿಸಿ ಮಾಡಿದನು. ನಂತರ ಉಳಿದ ತಣ್ಣೀರನ್ನು ನೆಲಕ್ಕೆ ಚೆಲ್ಲಿದನು.
ಶಿಷ್ಯನ ಈ ವರ್ತನೆ ನೋಡಿದ ಸಿಟ್ಟುಗೊಂಡ ಝೆನ್ ಗುರು ಗೀಸಾನನು : "ಎಲವೋ ಮೂಢ! ಉಳಿದ ನೀರನ್ನು ಮರ ಗಿಡಗಳಿಗೆ ಹಾಕಲಿಲ್ಲವೇಕೆ? ಈ ದೇವಾಲಯದಲ್ಲಿನ ಒಂದೇ ಒಂದು ಹನಿ ನೀರನ್ನು ಹಾಳು ಮಾಡಲು ನಿನಗೇನು ಹಕ್ಕಿದೆ?" ಎಂದು ಅವನ ಮೇಲೆ ಹರಿಹಾಯ್ದನು.
ಝೆನ್ ನ ಮಾತುಗಳನ್ನು ಕೇಳಿ ಶಿಷ್ಯನು ನೀರಿನ ಮೌಲ್ಯವನ್ನು ಆ ಕ್ಷಣವೇ ಅರಿತುಕೊಂಡ ಯುವ ವಿದ್ಯಾರ್ಥಿಯು ಮುಂದೆ ತನ್ನ ಹೆಸರನ್ನು "ತೆಕಿಸು " - ಎಂದರೆ ನೀರಿನ ಹನಿ, ಎಂದೇ ಬದಲಿಸಿಕೊಂಡನು.
Comments
English summary



Click it and Unblock the Notifications