Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಗುರುಗಳ ಕಣ್ಣು ತೆರೆಸಿದ ಆ ಅನಕ್ಷರಸ್ಥರ ಪ್ರಶ್ನೆ

ಹೀಗೆ ಗುರುಗಳು ಮಾತನಾಡಿಸುತ್ತಿದ್ದವರಲ್ಲಿ ಬಹಳಷ್ಟು ಜನರು ಅನಕ್ಷರಸ್ಥರು, ಮತ್ತು (ಟಬ್ ಮೇಕರ್) ತೊಟ್ಟಿಗಳನ್ನು ಮಾಡುವವರಾಗಿದ್ದರು. ಇವರೆಲ್ಲರೂ ಗುರುಗಳಿಗೆ ಮೂರ್ಖತನದ ಪ್ರಶ್ನೆಗಳನ್ನು ಕೇಳುತ್ತಿದ್ದರು..
ಒಮ್ಮೆ ಮೊಕುರಾಯ್ ಗುರುಗಳು ತೊಟ್ಟಿ ತಯಾರಿಕರು (ಟಬ್ ಮೇಕರ್) ಹಾಜರಿದ್ದ ಸಮಯದಲ್ಲಿ ತನ್ನ ಕೆಲವು ಶಿಷ್ಯರೊಂದಿಗೆ ಮಾತನಾಡುತ್ತಿದ್ದರು. "ನಾನು ಶಿಷ್ಯರೊಂದಿಗೆ ಮಾತನಾಡುತ್ತಿರುವಾಗ ನೀವೆಲ್ಲರೂ ಮತ್ತೊಂದು ಕೊಠಡಿಯಲ್ಲಿ ಇರಿ" ಅಂತ ಗುರುಗಳು ತೊಟ್ಟಿ ತಯಾರಕರಿಗೆ ಹೇಳಿದರು. ಆದರೆ ಅವರು ಹೋಗಲು ನಿರಾಕರಿಸಿದರು.
ಆ ಅನಕ್ಷರಸ್ಥರು ಗುರುಗಳನ್ನು ಕುರಿತು "ನೀವು ಜೀವಂತವಾಗಿರುವ ಬುದ್ಧ ಎಂದು ನಾವು ನಂಬಿದ್ದೇವೆ.. ಮಂದಿರದಲ್ಲಿ ಇರುವ ಆ ಕಲ್ಲು ಬುದ್ಧನೂ ಕೂಡಾ ನಮ್ಮಂಥ ಹಲವಾರು ಜನರು ಬಂದಾಗ "ಬೇಡ ಬರಬೇಡಿ" ಎಂದು ನಿರಾಕರಿಸುವುದಿಲ್ಲ.. ಆದರೆ ನೀವು ಯಾಕೆ ನಮ್ಮನ್ನು ಹೊರಗೆ ಹೋಗಿ ಎಂದು ಹೇಳುತ್ತಿದ್ದೀರಿ? ಎಂದು ಕೇಳಿದರು.
ಈ ಮಾತನ್ನು ಕೇಳಿದ ಗುರು ಮೊಕುರಾಯ್ ಗೆ ತನ್ನ ತಪ್ಪಿನ ಅರಿವಾಯಿತು. ನಂತರ ತನ್ನ ಎಲ್ಲಾ ಶಿಷ್ಯರೊಂದಿಗೆ ತಾವು ಹೇಳಬೇಕೆಂದಿರುವ ಮಾತುಗಳನ್ನು ಹಂಚಿಕೊಂಡರು. ಸಾರ್ವಜನಿಕರು, ಕುಲೀನರು ಎಲ್ಲರೂ ಅವರ ಮಾತುಗಳನ್ನು, ಹಿತನುಡಿಗಳನ್ನು ಆಲಿಸಿದರು.



Click it and Unblock the Notifications