Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ಗುರುಗಳ ಕಣ್ಣು ತೆರೆಸಿದ ಆ ಅನಕ್ಷರಸ್ಥರ ಪ್ರಶ್ನೆ

ಹೀಗೆ ಗುರುಗಳು ಮಾತನಾಡಿಸುತ್ತಿದ್ದವರಲ್ಲಿ ಬಹಳಷ್ಟು ಜನರು ಅನಕ್ಷರಸ್ಥರು, ಮತ್ತು (ಟಬ್ ಮೇಕರ್) ತೊಟ್ಟಿಗಳನ್ನು ಮಾಡುವವರಾಗಿದ್ದರು. ಇವರೆಲ್ಲರೂ ಗುರುಗಳಿಗೆ ಮೂರ್ಖತನದ ಪ್ರಶ್ನೆಗಳನ್ನು ಕೇಳುತ್ತಿದ್ದರು..
ಒಮ್ಮೆ ಮೊಕುರಾಯ್ ಗುರುಗಳು ತೊಟ್ಟಿ ತಯಾರಿಕರು (ಟಬ್ ಮೇಕರ್) ಹಾಜರಿದ್ದ ಸಮಯದಲ್ಲಿ ತನ್ನ ಕೆಲವು ಶಿಷ್ಯರೊಂದಿಗೆ ಮಾತನಾಡುತ್ತಿದ್ದರು. "ನಾನು ಶಿಷ್ಯರೊಂದಿಗೆ ಮಾತನಾಡುತ್ತಿರುವಾಗ ನೀವೆಲ್ಲರೂ ಮತ್ತೊಂದು ಕೊಠಡಿಯಲ್ಲಿ ಇರಿ" ಅಂತ ಗುರುಗಳು ತೊಟ್ಟಿ ತಯಾರಕರಿಗೆ ಹೇಳಿದರು. ಆದರೆ ಅವರು ಹೋಗಲು ನಿರಾಕರಿಸಿದರು.
ಆ ಅನಕ್ಷರಸ್ಥರು ಗುರುಗಳನ್ನು ಕುರಿತು "ನೀವು ಜೀವಂತವಾಗಿರುವ ಬುದ್ಧ ಎಂದು ನಾವು ನಂಬಿದ್ದೇವೆ.. ಮಂದಿರದಲ್ಲಿ ಇರುವ ಆ ಕಲ್ಲು ಬುದ್ಧನೂ ಕೂಡಾ ನಮ್ಮಂಥ ಹಲವಾರು ಜನರು ಬಂದಾಗ "ಬೇಡ ಬರಬೇಡಿ" ಎಂದು ನಿರಾಕರಿಸುವುದಿಲ್ಲ.. ಆದರೆ ನೀವು ಯಾಕೆ ನಮ್ಮನ್ನು ಹೊರಗೆ ಹೋಗಿ ಎಂದು ಹೇಳುತ್ತಿದ್ದೀರಿ? ಎಂದು ಕೇಳಿದರು.
ಈ ಮಾತನ್ನು ಕೇಳಿದ ಗುರು ಮೊಕುರಾಯ್ ಗೆ ತನ್ನ ತಪ್ಪಿನ ಅರಿವಾಯಿತು. ನಂತರ ತನ್ನ ಎಲ್ಲಾ ಶಿಷ್ಯರೊಂದಿಗೆ ತಾವು ಹೇಳಬೇಕೆಂದಿರುವ ಮಾತುಗಳನ್ನು ಹಂಚಿಕೊಂಡರು. ಸಾರ್ವಜನಿಕರು, ಕುಲೀನರು ಎಲ್ಲರೂ ಅವರ ಮಾತುಗಳನ್ನು, ಹಿತನುಡಿಗಳನ್ನು ಆಲಿಸಿದರು.



Click it and Unblock the Notifications