Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಗುರುಗಳ ಕಣ್ಣು ತೆರೆಸಿದ ಆ ಅನಕ್ಷರಸ್ಥರ ಪ್ರಶ್ನೆ

ಹೀಗೆ ಗುರುಗಳು ಮಾತನಾಡಿಸುತ್ತಿದ್ದವರಲ್ಲಿ ಬಹಳಷ್ಟು ಜನರು ಅನಕ್ಷರಸ್ಥರು, ಮತ್ತು (ಟಬ್ ಮೇಕರ್) ತೊಟ್ಟಿಗಳನ್ನು ಮಾಡುವವರಾಗಿದ್ದರು. ಇವರೆಲ್ಲರೂ ಗುರುಗಳಿಗೆ ಮೂರ್ಖತನದ ಪ್ರಶ್ನೆಗಳನ್ನು ಕೇಳುತ್ತಿದ್ದರು..
ಒಮ್ಮೆ ಮೊಕುರಾಯ್ ಗುರುಗಳು ತೊಟ್ಟಿ ತಯಾರಿಕರು (ಟಬ್ ಮೇಕರ್) ಹಾಜರಿದ್ದ ಸಮಯದಲ್ಲಿ ತನ್ನ ಕೆಲವು ಶಿಷ್ಯರೊಂದಿಗೆ ಮಾತನಾಡುತ್ತಿದ್ದರು. "ನಾನು ಶಿಷ್ಯರೊಂದಿಗೆ ಮಾತನಾಡುತ್ತಿರುವಾಗ ನೀವೆಲ್ಲರೂ ಮತ್ತೊಂದು ಕೊಠಡಿಯಲ್ಲಿ ಇರಿ" ಅಂತ ಗುರುಗಳು ತೊಟ್ಟಿ ತಯಾರಕರಿಗೆ ಹೇಳಿದರು. ಆದರೆ ಅವರು ಹೋಗಲು ನಿರಾಕರಿಸಿದರು.
ಆ ಅನಕ್ಷರಸ್ಥರು ಗುರುಗಳನ್ನು ಕುರಿತು "ನೀವು ಜೀವಂತವಾಗಿರುವ ಬುದ್ಧ ಎಂದು ನಾವು ನಂಬಿದ್ದೇವೆ.. ಮಂದಿರದಲ್ಲಿ ಇರುವ ಆ ಕಲ್ಲು ಬುದ್ಧನೂ ಕೂಡಾ ನಮ್ಮಂಥ ಹಲವಾರು ಜನರು ಬಂದಾಗ "ಬೇಡ ಬರಬೇಡಿ" ಎಂದು ನಿರಾಕರಿಸುವುದಿಲ್ಲ.. ಆದರೆ ನೀವು ಯಾಕೆ ನಮ್ಮನ್ನು ಹೊರಗೆ ಹೋಗಿ ಎಂದು ಹೇಳುತ್ತಿದ್ದೀರಿ? ಎಂದು ಕೇಳಿದರು.
ಈ ಮಾತನ್ನು ಕೇಳಿದ ಗುರು ಮೊಕುರಾಯ್ ಗೆ ತನ್ನ ತಪ್ಪಿನ ಅರಿವಾಯಿತು. ನಂತರ ತನ್ನ ಎಲ್ಲಾ ಶಿಷ್ಯರೊಂದಿಗೆ ತಾವು ಹೇಳಬೇಕೆಂದಿರುವ ಮಾತುಗಳನ್ನು ಹಂಚಿಕೊಂಡರು. ಸಾರ್ವಜನಿಕರು, ಕುಲೀನರು ಎಲ್ಲರೂ ಅವರ ಮಾತುಗಳನ್ನು, ಹಿತನುಡಿಗಳನ್ನು ಆಲಿಸಿದರು.



Click it and Unblock the Notifications
