Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಗುರುಗಳ ಕಣ್ಣು ತೆರೆಸಿದ ಆ ಅನಕ್ಷರಸ್ಥರ ಪ್ರಶ್ನೆ

ಹೀಗೆ ಗುರುಗಳು ಮಾತನಾಡಿಸುತ್ತಿದ್ದವರಲ್ಲಿ ಬಹಳಷ್ಟು ಜನರು ಅನಕ್ಷರಸ್ಥರು, ಮತ್ತು (ಟಬ್ ಮೇಕರ್) ತೊಟ್ಟಿಗಳನ್ನು ಮಾಡುವವರಾಗಿದ್ದರು. ಇವರೆಲ್ಲರೂ ಗುರುಗಳಿಗೆ ಮೂರ್ಖತನದ ಪ್ರಶ್ನೆಗಳನ್ನು ಕೇಳುತ್ತಿದ್ದರು..
ಒಮ್ಮೆ ಮೊಕುರಾಯ್ ಗುರುಗಳು ತೊಟ್ಟಿ ತಯಾರಿಕರು (ಟಬ್ ಮೇಕರ್) ಹಾಜರಿದ್ದ ಸಮಯದಲ್ಲಿ ತನ್ನ ಕೆಲವು ಶಿಷ್ಯರೊಂದಿಗೆ ಮಾತನಾಡುತ್ತಿದ್ದರು. "ನಾನು ಶಿಷ್ಯರೊಂದಿಗೆ ಮಾತನಾಡುತ್ತಿರುವಾಗ ನೀವೆಲ್ಲರೂ ಮತ್ತೊಂದು ಕೊಠಡಿಯಲ್ಲಿ ಇರಿ" ಅಂತ ಗುರುಗಳು ತೊಟ್ಟಿ ತಯಾರಕರಿಗೆ ಹೇಳಿದರು. ಆದರೆ ಅವರು ಹೋಗಲು ನಿರಾಕರಿಸಿದರು.
ಆ ಅನಕ್ಷರಸ್ಥರು ಗುರುಗಳನ್ನು ಕುರಿತು "ನೀವು ಜೀವಂತವಾಗಿರುವ ಬುದ್ಧ ಎಂದು ನಾವು ನಂಬಿದ್ದೇವೆ.. ಮಂದಿರದಲ್ಲಿ ಇರುವ ಆ ಕಲ್ಲು ಬುದ್ಧನೂ ಕೂಡಾ ನಮ್ಮಂಥ ಹಲವಾರು ಜನರು ಬಂದಾಗ "ಬೇಡ ಬರಬೇಡಿ" ಎಂದು ನಿರಾಕರಿಸುವುದಿಲ್ಲ.. ಆದರೆ ನೀವು ಯಾಕೆ ನಮ್ಮನ್ನು ಹೊರಗೆ ಹೋಗಿ ಎಂದು ಹೇಳುತ್ತಿದ್ದೀರಿ? ಎಂದು ಕೇಳಿದರು.
ಈ ಮಾತನ್ನು ಕೇಳಿದ ಗುರು ಮೊಕುರಾಯ್ ಗೆ ತನ್ನ ತಪ್ಪಿನ ಅರಿವಾಯಿತು. ನಂತರ ತನ್ನ ಎಲ್ಲಾ ಶಿಷ್ಯರೊಂದಿಗೆ ತಾವು ಹೇಳಬೇಕೆಂದಿರುವ ಮಾತುಗಳನ್ನು ಹಂಚಿಕೊಂಡರು. ಸಾರ್ವಜನಿಕರು, ಕುಲೀನರು ಎಲ್ಲರೂ ಅವರ ಮಾತುಗಳನ್ನು, ಹಿತನುಡಿಗಳನ್ನು ಆಲಿಸಿದರು.



Click it and Unblock the Notifications