Latest Updates
-
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್!
ಬುದ್ಧನು ನಿಮ್ಮ ಸ್ವಂತ ಮನಸ್ಸಿನಲ್ಲಿ ಇದ್ದಾನೆ

ಝೆನ್ ಗುರುಗಳ ಬೋಧನೆಯಿಂದ ಒಬ್ಬ ಸನ್ಯಾಸಿಯು ಗಾಢ ಪ್ರಭಾವಕ್ಕೊಳಗಾದನು. ಧ್ಯಾನದ ಒಳ ನೋಟವನ್ನು ಗ್ರಹಿಸುವ ಉದ್ದೇಶದಿಂದ ಮತ್ತು ಆ ಬೋಧನೆಯ ತನಿಖೆಯನ್ನು ಮಾಡುವ ಉದ್ದೇಶದಿಂದ ಮಠವನ್ನು ಬಿಟ್ಟು ಕಾಡಿಗೆ ಹೋಗಲು ನಿರ್ಧರಿಸಿದನು. ಸುಮಾರು 20 ವರ್ಷಗಳ ಕಾಲ ಆ ಅತ್ಯುತ್ತಮ ಬೋಧನೆಯ ತನಿಖೆ ಮಾಡುತ್ತಾ ಆ ಕಾಡಿನಲ್ಲಿ ಕಳೆದನು. ಇಷ್ಟೆಲ್ಲ ತನಿಖೆ ಮಾಡಿದರೂ ಆತನಲ್ಲಿ ಏನೋ ದ್ವಂದ್ವ ಮನೆ ಮಾಡಿತ್ತು.
ಒಂದು ದಿನ ಆ ಕಾಡಿನಲ್ಲಿ ಅಲೆದಾಡುತ್ತಿದ್ದ ಮತ್ತೊಬ್ಬ ಸನ್ಯಾಸಿಯನ್ನು ಕಂಡನು. ಅವನನ್ನು ನೋಡಿದ ಈ ವಿರಕ್ತ ಸನ್ಯಾಸಿಯು, ಆ ಕಾಡಿನಲ್ಲಿ ಅಲೆದಾಡುತ್ತಿದ್ದ ಸನ್ಯಾಸಿಯೂ ಅದೇ ಜೈನ ಗುರುಗಳ ಹತ್ತಿರ ಅಧ್ಯಯನ ಮಾಡಿದವನು ಎಂದು ಗುರುತು ಹಿಡಿದನು. ಗುರುಗಳ ಬೋಧನೆಯಿಂದ ಅವರು ಕಂಡುಕೊಂಡಿರುವ ಸತ್ಯವನ್ನು ಅರಿಯಬೇಕೆಂದು ಅಂದುಕೊಂಡು ಅವರನ್ನು ಮಾತನಾಡಿಸಬೇಕೆಂದು ಅವರ ಬಳಿ ಬಂದನು.
ಆ ಅಲೆಮಾರಿ ಸನ್ಯಾಸಿಯ ಬಳಿಗೆ ಹೋಗಿ “ಗುರುಗಳ ಅತ್ಯುತ್ತಮ (ಮಹಾನ್) ಬೋಧನೆಯಲ್ಲಿ ನೀವು ಏನು ಅರ್ಥ ಮಾಡಿಕೊಂಡಿದ್ದೀರಿ ಎಂದು ದಯವಿಟ್ಟು ಹೇಳಿ” ಎಂದು ಕೇಳಿದನು. ಆಗ ಅಲೆಮಾರಿ ಸನ್ಯಾಸಿ “ಓಹೋ ಅದಾ? ಆ ವಿಚಾರದ ಬಗ್ಗೆ ಗುರುಗಳು ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರಲ್ಲವೇ? ಗುರುಗಳು ತಮ್ಮ ಮಹಾನ್ ಬೋಧನೆಯಲ್ಲಿ ಹೇಳಿದ್ದು ಏನೆಂದರೆ “ಬುದ್ಧನು ನಿಮ್ಮ ಸ್ವಂತ ಮನಸ್ಸಿನಲ್ಲಿ ಇಲ್ಲ” ಎಂದು.



Click it and Unblock the Notifications