Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ಬುದ್ಧನು ನಿಮ್ಮ ಸ್ವಂತ ಮನಸ್ಸಿನಲ್ಲಿ ಇದ್ದಾನೆ

ಝೆನ್ ಗುರುಗಳ ಬೋಧನೆಯಿಂದ ಒಬ್ಬ ಸನ್ಯಾಸಿಯು ಗಾಢ ಪ್ರಭಾವಕ್ಕೊಳಗಾದನು. ಧ್ಯಾನದ ಒಳ ನೋಟವನ್ನು ಗ್ರಹಿಸುವ ಉದ್ದೇಶದಿಂದ ಮತ್ತು ಆ ಬೋಧನೆಯ ತನಿಖೆಯನ್ನು ಮಾಡುವ ಉದ್ದೇಶದಿಂದ ಮಠವನ್ನು ಬಿಟ್ಟು ಕಾಡಿಗೆ ಹೋಗಲು ನಿರ್ಧರಿಸಿದನು. ಸುಮಾರು 20 ವರ್ಷಗಳ ಕಾಲ ಆ ಅತ್ಯುತ್ತಮ ಬೋಧನೆಯ ತನಿಖೆ ಮಾಡುತ್ತಾ ಆ ಕಾಡಿನಲ್ಲಿ ಕಳೆದನು. ಇಷ್ಟೆಲ್ಲ ತನಿಖೆ ಮಾಡಿದರೂ ಆತನಲ್ಲಿ ಏನೋ ದ್ವಂದ್ವ ಮನೆ ಮಾಡಿತ್ತು.
ಒಂದು ದಿನ ಆ ಕಾಡಿನಲ್ಲಿ ಅಲೆದಾಡುತ್ತಿದ್ದ ಮತ್ತೊಬ್ಬ ಸನ್ಯಾಸಿಯನ್ನು ಕಂಡನು. ಅವನನ್ನು ನೋಡಿದ ಈ ವಿರಕ್ತ ಸನ್ಯಾಸಿಯು, ಆ ಕಾಡಿನಲ್ಲಿ ಅಲೆದಾಡುತ್ತಿದ್ದ ಸನ್ಯಾಸಿಯೂ ಅದೇ ಜೈನ ಗುರುಗಳ ಹತ್ತಿರ ಅಧ್ಯಯನ ಮಾಡಿದವನು ಎಂದು ಗುರುತು ಹಿಡಿದನು. ಗುರುಗಳ ಬೋಧನೆಯಿಂದ ಅವರು ಕಂಡುಕೊಂಡಿರುವ ಸತ್ಯವನ್ನು ಅರಿಯಬೇಕೆಂದು ಅಂದುಕೊಂಡು ಅವರನ್ನು ಮಾತನಾಡಿಸಬೇಕೆಂದು ಅವರ ಬಳಿ ಬಂದನು.
ಆ ಅಲೆಮಾರಿ ಸನ್ಯಾಸಿಯ ಬಳಿಗೆ ಹೋಗಿ “ಗುರುಗಳ ಅತ್ಯುತ್ತಮ (ಮಹಾನ್) ಬೋಧನೆಯಲ್ಲಿ ನೀವು ಏನು ಅರ್ಥ ಮಾಡಿಕೊಂಡಿದ್ದೀರಿ ಎಂದು ದಯವಿಟ್ಟು ಹೇಳಿ” ಎಂದು ಕೇಳಿದನು. ಆಗ ಅಲೆಮಾರಿ ಸನ್ಯಾಸಿ “ಓಹೋ ಅದಾ? ಆ ವಿಚಾರದ ಬಗ್ಗೆ ಗುರುಗಳು ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರಲ್ಲವೇ? ಗುರುಗಳು ತಮ್ಮ ಮಹಾನ್ ಬೋಧನೆಯಲ್ಲಿ ಹೇಳಿದ್ದು ಏನೆಂದರೆ “ಬುದ್ಧನು ನಿಮ್ಮ ಸ್ವಂತ ಮನಸ್ಸಿನಲ್ಲಿ ಇಲ್ಲ” ಎಂದು.



Click it and Unblock the Notifications
