Latest Updates
-
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ -
March 07 Horoscope: ಪ್ರಯಾಣ ಮಾಡುವಾಗ ಎಚ್ಚರವಿಡಿ! -
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ!
ಬುದ್ಧನು ನಿಮ್ಮ ಸ್ವಂತ ಮನಸ್ಸಿನಲ್ಲಿ ಇದ್ದಾನೆ

ಝೆನ್ ಗುರುಗಳ ಬೋಧನೆಯಿಂದ ಒಬ್ಬ ಸನ್ಯಾಸಿಯು ಗಾಢ ಪ್ರಭಾವಕ್ಕೊಳಗಾದನು. ಧ್ಯಾನದ ಒಳ ನೋಟವನ್ನು ಗ್ರಹಿಸುವ ಉದ್ದೇಶದಿಂದ ಮತ್ತು ಆ ಬೋಧನೆಯ ತನಿಖೆಯನ್ನು ಮಾಡುವ ಉದ್ದೇಶದಿಂದ ಮಠವನ್ನು ಬಿಟ್ಟು ಕಾಡಿಗೆ ಹೋಗಲು ನಿರ್ಧರಿಸಿದನು. ಸುಮಾರು 20 ವರ್ಷಗಳ ಕಾಲ ಆ ಅತ್ಯುತ್ತಮ ಬೋಧನೆಯ ತನಿಖೆ ಮಾಡುತ್ತಾ ಆ ಕಾಡಿನಲ್ಲಿ ಕಳೆದನು. ಇಷ್ಟೆಲ್ಲ ತನಿಖೆ ಮಾಡಿದರೂ ಆತನಲ್ಲಿ ಏನೋ ದ್ವಂದ್ವ ಮನೆ ಮಾಡಿತ್ತು.
ಒಂದು ದಿನ ಆ ಕಾಡಿನಲ್ಲಿ ಅಲೆದಾಡುತ್ತಿದ್ದ ಮತ್ತೊಬ್ಬ ಸನ್ಯಾಸಿಯನ್ನು ಕಂಡನು. ಅವನನ್ನು ನೋಡಿದ ಈ ವಿರಕ್ತ ಸನ್ಯಾಸಿಯು, ಆ ಕಾಡಿನಲ್ಲಿ ಅಲೆದಾಡುತ್ತಿದ್ದ ಸನ್ಯಾಸಿಯೂ ಅದೇ ಜೈನ ಗುರುಗಳ ಹತ್ತಿರ ಅಧ್ಯಯನ ಮಾಡಿದವನು ಎಂದು ಗುರುತು ಹಿಡಿದನು. ಗುರುಗಳ ಬೋಧನೆಯಿಂದ ಅವರು ಕಂಡುಕೊಂಡಿರುವ ಸತ್ಯವನ್ನು ಅರಿಯಬೇಕೆಂದು ಅಂದುಕೊಂಡು ಅವರನ್ನು ಮಾತನಾಡಿಸಬೇಕೆಂದು ಅವರ ಬಳಿ ಬಂದನು.
ಆ ಅಲೆಮಾರಿ ಸನ್ಯಾಸಿಯ ಬಳಿಗೆ ಹೋಗಿ “ಗುರುಗಳ ಅತ್ಯುತ್ತಮ (ಮಹಾನ್) ಬೋಧನೆಯಲ್ಲಿ ನೀವು ಏನು ಅರ್ಥ ಮಾಡಿಕೊಂಡಿದ್ದೀರಿ ಎಂದು ದಯವಿಟ್ಟು ಹೇಳಿ” ಎಂದು ಕೇಳಿದನು. ಆಗ ಅಲೆಮಾರಿ ಸನ್ಯಾಸಿ “ಓಹೋ ಅದಾ? ಆ ವಿಚಾರದ ಬಗ್ಗೆ ಗುರುಗಳು ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರಲ್ಲವೇ? ಗುರುಗಳು ತಮ್ಮ ಮಹಾನ್ ಬೋಧನೆಯಲ್ಲಿ ಹೇಳಿದ್ದು ಏನೆಂದರೆ “ಬುದ್ಧನು ನಿಮ್ಮ ಸ್ವಂತ ಮನಸ್ಸಿನಲ್ಲಿ ಇಲ್ಲ” ಎಂದು.



Click it and Unblock the Notifications











