Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬುದ್ಧನು ನಿಮ್ಮ ಸ್ವಂತ ಮನಸ್ಸಿನಲ್ಲಿ ಇದ್ದಾನೆ

ಝೆನ್ ಗುರುಗಳ ಬೋಧನೆಯಿಂದ ಒಬ್ಬ ಸನ್ಯಾಸಿಯು ಗಾಢ ಪ್ರಭಾವಕ್ಕೊಳಗಾದನು. ಧ್ಯಾನದ ಒಳ ನೋಟವನ್ನು ಗ್ರಹಿಸುವ ಉದ್ದೇಶದಿಂದ ಮತ್ತು ಆ ಬೋಧನೆಯ ತನಿಖೆಯನ್ನು ಮಾಡುವ ಉದ್ದೇಶದಿಂದ ಮಠವನ್ನು ಬಿಟ್ಟು ಕಾಡಿಗೆ ಹೋಗಲು ನಿರ್ಧರಿಸಿದನು. ಸುಮಾರು 20 ವರ್ಷಗಳ ಕಾಲ ಆ ಅತ್ಯುತ್ತಮ ಬೋಧನೆಯ ತನಿಖೆ ಮಾಡುತ್ತಾ ಆ ಕಾಡಿನಲ್ಲಿ ಕಳೆದನು. ಇಷ್ಟೆಲ್ಲ ತನಿಖೆ ಮಾಡಿದರೂ ಆತನಲ್ಲಿ ಏನೋ ದ್ವಂದ್ವ ಮನೆ ಮಾಡಿತ್ತು.
ಒಂದು ದಿನ ಆ ಕಾಡಿನಲ್ಲಿ ಅಲೆದಾಡುತ್ತಿದ್ದ ಮತ್ತೊಬ್ಬ ಸನ್ಯಾಸಿಯನ್ನು ಕಂಡನು. ಅವನನ್ನು ನೋಡಿದ ಈ ವಿರಕ್ತ ಸನ್ಯಾಸಿಯು, ಆ ಕಾಡಿನಲ್ಲಿ ಅಲೆದಾಡುತ್ತಿದ್ದ ಸನ್ಯಾಸಿಯೂ ಅದೇ ಜೈನ ಗುರುಗಳ ಹತ್ತಿರ ಅಧ್ಯಯನ ಮಾಡಿದವನು ಎಂದು ಗುರುತು ಹಿಡಿದನು. ಗುರುಗಳ ಬೋಧನೆಯಿಂದ ಅವರು ಕಂಡುಕೊಂಡಿರುವ ಸತ್ಯವನ್ನು ಅರಿಯಬೇಕೆಂದು ಅಂದುಕೊಂಡು ಅವರನ್ನು ಮಾತನಾಡಿಸಬೇಕೆಂದು ಅವರ ಬಳಿ ಬಂದನು.
ಆ ಅಲೆಮಾರಿ ಸನ್ಯಾಸಿಯ ಬಳಿಗೆ ಹೋಗಿ “ಗುರುಗಳ ಅತ್ಯುತ್ತಮ (ಮಹಾನ್) ಬೋಧನೆಯಲ್ಲಿ ನೀವು ಏನು ಅರ್ಥ ಮಾಡಿಕೊಂಡಿದ್ದೀರಿ ಎಂದು ದಯವಿಟ್ಟು ಹೇಳಿ” ಎಂದು ಕೇಳಿದನು. ಆಗ ಅಲೆಮಾರಿ ಸನ್ಯಾಸಿ “ಓಹೋ ಅದಾ? ಆ ವಿಚಾರದ ಬಗ್ಗೆ ಗುರುಗಳು ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರಲ್ಲವೇ? ಗುರುಗಳು ತಮ್ಮ ಮಹಾನ್ ಬೋಧನೆಯಲ್ಲಿ ಹೇಳಿದ್ದು ಏನೆಂದರೆ “ಬುದ್ಧನು ನಿಮ್ಮ ಸ್ವಂತ ಮನಸ್ಸಿನಲ್ಲಿ ಇಲ್ಲ” ಎಂದು.



Click it and Unblock the Notifications