Latest Updates
-
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್!
ಝೆನ್ ಕಥೆ : ಮನಸಲ್ಲಿ ಹೊತ್ತುಕೊಂಡ ಭಾರದ ಕಲ್ಲು

ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಬೌದ್ಧ ಭಿಕ್ಷುಗಳು ಮಾತನಾಡುತ್ತಿದ್ದುದನ್ನು ಹೋಗೆನ್ ಕೇಳಿಸಿಕೊಂಡರು. ಅವರ ಮಾತುಗಳು ಹೋಗೆನ್ ರಲ್ಲಿ ಆಸಕ್ತಿ ಕೆರಳಿಸಿದವು. ಮೈ ಬೆಚ್ಚಗಿಸಿಕೊಳ್ಳುತ್ತ ಭಿಕ್ಕುಗಳು ವಿಷಯಾತ್ಮಕತೆ ಮತ್ತು ವಾಸ್ತವಿಕತೆಯ ಬಗ್ಗೆ ಮಾತನಾಡಲು ತೊಡಗಿದರು. ಝೆನ್ ಗುರು ಹೋಗೆನ್ ಕೂಡಾ ಅವರ ಜೊತೆ ಸೇರಿಕೊಂಡರು.
ಸಹಜವಾಗಿ ಅವರೆಲ್ಲರ ಗಮನ ಝೆನ್ ಗುರು ಮೇಲೆ ತಿರುಗಿತು. ಅವರು ಏನು ಹೇಳುತ್ತಾರೋ ಎಂದು ಕುತೂಹಲದಿಂದ ಕಾಯುತ್ತಿದ್ದ ಅವರನ್ನು ಉದ್ದೇಶಿಸಿ, "ಅಲ್ಲಿ ಒಂದು ದೊಡ್ಡ ಕಲ್ಲು ಇದೆ. ಇದು ನಿಮ್ಮ ಮನಸಿನ ಒಳಗೆ ಇದೆಯೆಂದು ತಿಳಿಯುತ್ತೀರೋ ಅಥವಾ ಮನಸಿನ ಹೊರಗೆ ಇದೆ ಎಂದು ಭಾವಿಸುತ್ತೀರೋ?" ಎಂದು ಹೋಗೆನ್ ಕೇಳಿದರು.
ಒಬ್ಬ ಭಿಕ್ಕುವು ಹೇಳಿದ, "ಬುದ್ಧರ ವಿಚಾರಧಾರೆಯ ಪ್ರಕಾರ ಕಲ್ಲು ನನ್ನ ಮನಸಿನ ಒಳಗೆ ಇದೆ. ಯಾಕೆಂದರೆ ಪ್ರತಿಯೊಂದರ ದರ್ಶನ ಮತ್ತು ನೋಡುವಿಕೆ ಎರಡೂ ಕೂಡಾ ಮನಸನ್ನು ಅವಲಂಬಿಸಿ ಇರುತ್ತದೆ."
ಮಹಾನ್ ದಾರ್ಶನಿಕರಾಗಿದ್ದ ಗುರು ಹೋಗೆನ್ ಅವರು ನಂತರ ಮುಗುಳ್ನಗೆ ನಕ್ಕು, "ಅಷ್ಟು ದೊಡ್ಡ ಕಲ್ಲನ್ನು ನಿಮ್ಮ ಮನಸಲ್ಲಿ ಹೊತ್ತುಕೊಂಡಿರುವುದರಿಂದ ನಿಮ್ಮ ತಲೆ ತುಂಬ ಭಾರ ಆಗಿರಬೇಕು!"



Click it and Unblock the Notifications