Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಝೆನ್ ಕಥೆ : ಮನಸಲ್ಲಿ ಹೊತ್ತುಕೊಂಡ ಭಾರದ ಕಲ್ಲು

ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಬೌದ್ಧ ಭಿಕ್ಷುಗಳು ಮಾತನಾಡುತ್ತಿದ್ದುದನ್ನು ಹೋಗೆನ್ ಕೇಳಿಸಿಕೊಂಡರು. ಅವರ ಮಾತುಗಳು ಹೋಗೆನ್ ರಲ್ಲಿ ಆಸಕ್ತಿ ಕೆರಳಿಸಿದವು. ಮೈ ಬೆಚ್ಚಗಿಸಿಕೊಳ್ಳುತ್ತ ಭಿಕ್ಕುಗಳು ವಿಷಯಾತ್ಮಕತೆ ಮತ್ತು ವಾಸ್ತವಿಕತೆಯ ಬಗ್ಗೆ ಮಾತನಾಡಲು ತೊಡಗಿದರು. ಝೆನ್ ಗುರು ಹೋಗೆನ್ ಕೂಡಾ ಅವರ ಜೊತೆ ಸೇರಿಕೊಂಡರು.
ಸಹಜವಾಗಿ ಅವರೆಲ್ಲರ ಗಮನ ಝೆನ್ ಗುರು ಮೇಲೆ ತಿರುಗಿತು. ಅವರು ಏನು ಹೇಳುತ್ತಾರೋ ಎಂದು ಕುತೂಹಲದಿಂದ ಕಾಯುತ್ತಿದ್ದ ಅವರನ್ನು ಉದ್ದೇಶಿಸಿ, "ಅಲ್ಲಿ ಒಂದು ದೊಡ್ಡ ಕಲ್ಲು ಇದೆ. ಇದು ನಿಮ್ಮ ಮನಸಿನ ಒಳಗೆ ಇದೆಯೆಂದು ತಿಳಿಯುತ್ತೀರೋ ಅಥವಾ ಮನಸಿನ ಹೊರಗೆ ಇದೆ ಎಂದು ಭಾವಿಸುತ್ತೀರೋ?" ಎಂದು ಹೋಗೆನ್ ಕೇಳಿದರು.
ಒಬ್ಬ ಭಿಕ್ಕುವು ಹೇಳಿದ, "ಬುದ್ಧರ ವಿಚಾರಧಾರೆಯ ಪ್ರಕಾರ ಕಲ್ಲು ನನ್ನ ಮನಸಿನ ಒಳಗೆ ಇದೆ. ಯಾಕೆಂದರೆ ಪ್ರತಿಯೊಂದರ ದರ್ಶನ ಮತ್ತು ನೋಡುವಿಕೆ ಎರಡೂ ಕೂಡಾ ಮನಸನ್ನು ಅವಲಂಬಿಸಿ ಇರುತ್ತದೆ."
ಮಹಾನ್ ದಾರ್ಶನಿಕರಾಗಿದ್ದ ಗುರು ಹೋಗೆನ್ ಅವರು ನಂತರ ಮುಗುಳ್ನಗೆ ನಕ್ಕು, "ಅಷ್ಟು ದೊಡ್ಡ ಕಲ್ಲನ್ನು ನಿಮ್ಮ ಮನಸಲ್ಲಿ ಹೊತ್ತುಕೊಂಡಿರುವುದರಿಂದ ನಿಮ್ಮ ತಲೆ ತುಂಬ ಭಾರ ಆಗಿರಬೇಕು!"



Click it and Unblock the Notifications
