Latest Updates
-
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ!
ಝೆನ್ ಗುರು ಹತ್ತಿರ ಕಳ್ಳ ಅನುಯಾಯಿಯಾದ ಕಥೆ
Short Story
oi-Reena
By Hema S

ಶಿಚಿರಿ "ಅಲ್ಲೆ ಮೇಜಿನ ಖಾನೆಯಲ್ಲಿ ಸ್ವಲ್ಪ ಹಣವಿದೆ, ತೆಗೆದುಕೋ. ಆದರೆ ನನ್ನ ಶಾಂತಿಭಂಗ ಮಾಡಬೇಡ" ಎಂದು ಹೇಳಿ ತನ್ನ ಪಠಣ ಮುಂದುವರೆಸಿದ.
ಸ್ವಲ್ಪ ಸಮಯದ ನಂತರ ಶಿಚಿರಿ ಕಳ್ಳನಿಗೆ "ನನಗೂ ಸ್ವಲ್ಪ ಹಣ ಉಳಿಸು - ನಾಳೆ ತೆರಿಗೆ ಕಟ್ಟಲಿಕ್ಕಿದೆ, ಎಲ್ಲವನ್ನು ನೀನೇ ತೆಗೆದುಕೊಳ್ಳಬೇಡ" ಎಂದ. ಆ ಕಳ್ಳ ಸಾಕಷ್ಟು ಹಣವನ್ನು ತೆಗೆದುಕೊಂಡು ಇನ್ನೇನು ಜಾಗ ಖಾಲಿ ಮಾಡಬೇಕು ಎನ್ನುವಷ್ಟರಲ್ಲಿ ಶಿಚಿರಿ "ಯಾರಾದರೂ ನಿನಗೆ ಏನಾದರೂ ಕೊಟ್ಟರೆ ನೀನವರಿಗೆ ವಂದಿಸಬೇಕು" ಎಂದ.
ಆ ಕಳ್ಳ ಶಿಚಿರಿಗೆ ವಂದಿಸಿ ಅಲ್ಲಿಂದ ಹೊರಟ. ನಂತರದಲ್ಲಿ ಆ ಕಳ್ಳ ಈ ಕಳ್ಳತನಕ್ಕಾಗಿ ಪೊಲೀಸರಿಂದ ಬಂಧಿಸಲ್ಪಟ್ಟ. ಆ ಕಳ್ಳನ ಅಪರಾಧವನ್ನು ನಿರೂಪಿಸಲು ಶಿಚಿರಿಯನ್ನು ಸಾಕ್ಷಿಯನ್ನಾಗಿ ಕರೆಸಲಾಯಿತು.
ಶಿಚಿರಿ "ನನ್ನ ಪ್ರಕಾರ ಈ ವ್ಯಕ್ತಿ ಕಳ್ಳನಲ್ಲ. ನಾನು ಈ ವ್ಯಕ್ತಿಗೆ ಹಣವನ್ನು ನೀಡಿದೆ ಮತ್ತು ಅದಕ್ಕಾಗಿ ಆತ ನನಗೆ ವಂದಿಸಿದನು" ಎಂದನು.
ಆ ಕಳ್ಳ ತನ್ನ ಅಪರಾಧಕ್ಕಾಗಿ ಸೆರೆವಾಸ ಮುಗಿಸಿ ನೇರವಾಗಿ ಶಿಚಿರಿ ಅವರಲ್ಲಿಗೆ ಬಂದ ಮತ್ತು ಅವರ ಅನುಯಾಯಿಯಾದ!
Comments
English summary
Kannada Zen story | Inspirational short stories | ಝೆನ್ ಕಥೆ :ಕಳ್ಳ ಅನುಯಾಯಿಯಾದ ಕಥೆ
Story first published: Friday, July 20, 2012, 15:47 [IST]
Other articles published on Jul 20, 2012



Click it and Unblock the Notifications