Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಝೆನ್ ಗುರು ಹತ್ತಿರ ಕಳ್ಳ ಅನುಯಾಯಿಯಾದ ಕಥೆ
Short Story
oi-Reena
By Hema S

ಶಿಚಿರಿ "ಅಲ್ಲೆ ಮೇಜಿನ ಖಾನೆಯಲ್ಲಿ ಸ್ವಲ್ಪ ಹಣವಿದೆ, ತೆಗೆದುಕೋ. ಆದರೆ ನನ್ನ ಶಾಂತಿಭಂಗ ಮಾಡಬೇಡ" ಎಂದು ಹೇಳಿ ತನ್ನ ಪಠಣ ಮುಂದುವರೆಸಿದ.
ಸ್ವಲ್ಪ ಸಮಯದ ನಂತರ ಶಿಚಿರಿ ಕಳ್ಳನಿಗೆ "ನನಗೂ ಸ್ವಲ್ಪ ಹಣ ಉಳಿಸು - ನಾಳೆ ತೆರಿಗೆ ಕಟ್ಟಲಿಕ್ಕಿದೆ, ಎಲ್ಲವನ್ನು ನೀನೇ ತೆಗೆದುಕೊಳ್ಳಬೇಡ" ಎಂದ. ಆ ಕಳ್ಳ ಸಾಕಷ್ಟು ಹಣವನ್ನು ತೆಗೆದುಕೊಂಡು ಇನ್ನೇನು ಜಾಗ ಖಾಲಿ ಮಾಡಬೇಕು ಎನ್ನುವಷ್ಟರಲ್ಲಿ ಶಿಚಿರಿ "ಯಾರಾದರೂ ನಿನಗೆ ಏನಾದರೂ ಕೊಟ್ಟರೆ ನೀನವರಿಗೆ ವಂದಿಸಬೇಕು" ಎಂದ.
ಆ ಕಳ್ಳ ಶಿಚಿರಿಗೆ ವಂದಿಸಿ ಅಲ್ಲಿಂದ ಹೊರಟ. ನಂತರದಲ್ಲಿ ಆ ಕಳ್ಳ ಈ ಕಳ್ಳತನಕ್ಕಾಗಿ ಪೊಲೀಸರಿಂದ ಬಂಧಿಸಲ್ಪಟ್ಟ. ಆ ಕಳ್ಳನ ಅಪರಾಧವನ್ನು ನಿರೂಪಿಸಲು ಶಿಚಿರಿಯನ್ನು ಸಾಕ್ಷಿಯನ್ನಾಗಿ ಕರೆಸಲಾಯಿತು.
ಶಿಚಿರಿ "ನನ್ನ ಪ್ರಕಾರ ಈ ವ್ಯಕ್ತಿ ಕಳ್ಳನಲ್ಲ. ನಾನು ಈ ವ್ಯಕ್ತಿಗೆ ಹಣವನ್ನು ನೀಡಿದೆ ಮತ್ತು ಅದಕ್ಕಾಗಿ ಆತ ನನಗೆ ವಂದಿಸಿದನು" ಎಂದನು.
ಆ ಕಳ್ಳ ತನ್ನ ಅಪರಾಧಕ್ಕಾಗಿ ಸೆರೆವಾಸ ಮುಗಿಸಿ ನೇರವಾಗಿ ಶಿಚಿರಿ ಅವರಲ್ಲಿಗೆ ಬಂದ ಮತ್ತು ಅವರ ಅನುಯಾಯಿಯಾದ!
Comments
English summary
Kannada Zen story | Inspirational short stories | ಝೆನ್ ಕಥೆ :ಕಳ್ಳ ಅನುಯಾಯಿಯಾದ ಕಥೆ
Story first published: Friday, July 20, 2012, 15:47 [IST]
Other articles published on Jul 20, 2012



Click it and Unblock the Notifications