Latest Updates
-
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ
ಝೆನ್ ಗುರು ಹತ್ತಿರ ಕಳ್ಳ ಅನುಯಾಯಿಯಾದ ಕಥೆ
Short Story
oi-Reena
By Hema S

ಶಿಚಿರಿ "ಅಲ್ಲೆ ಮೇಜಿನ ಖಾನೆಯಲ್ಲಿ ಸ್ವಲ್ಪ ಹಣವಿದೆ, ತೆಗೆದುಕೋ. ಆದರೆ ನನ್ನ ಶಾಂತಿಭಂಗ ಮಾಡಬೇಡ" ಎಂದು ಹೇಳಿ ತನ್ನ ಪಠಣ ಮುಂದುವರೆಸಿದ.
ಸ್ವಲ್ಪ ಸಮಯದ ನಂತರ ಶಿಚಿರಿ ಕಳ್ಳನಿಗೆ "ನನಗೂ ಸ್ವಲ್ಪ ಹಣ ಉಳಿಸು - ನಾಳೆ ತೆರಿಗೆ ಕಟ್ಟಲಿಕ್ಕಿದೆ, ಎಲ್ಲವನ್ನು ನೀನೇ ತೆಗೆದುಕೊಳ್ಳಬೇಡ" ಎಂದ. ಆ ಕಳ್ಳ ಸಾಕಷ್ಟು ಹಣವನ್ನು ತೆಗೆದುಕೊಂಡು ಇನ್ನೇನು ಜಾಗ ಖಾಲಿ ಮಾಡಬೇಕು ಎನ್ನುವಷ್ಟರಲ್ಲಿ ಶಿಚಿರಿ "ಯಾರಾದರೂ ನಿನಗೆ ಏನಾದರೂ ಕೊಟ್ಟರೆ ನೀನವರಿಗೆ ವಂದಿಸಬೇಕು" ಎಂದ.
ಆ ಕಳ್ಳ ಶಿಚಿರಿಗೆ ವಂದಿಸಿ ಅಲ್ಲಿಂದ ಹೊರಟ. ನಂತರದಲ್ಲಿ ಆ ಕಳ್ಳ ಈ ಕಳ್ಳತನಕ್ಕಾಗಿ ಪೊಲೀಸರಿಂದ ಬಂಧಿಸಲ್ಪಟ್ಟ. ಆ ಕಳ್ಳನ ಅಪರಾಧವನ್ನು ನಿರೂಪಿಸಲು ಶಿಚಿರಿಯನ್ನು ಸಾಕ್ಷಿಯನ್ನಾಗಿ ಕರೆಸಲಾಯಿತು.
ಶಿಚಿರಿ "ನನ್ನ ಪ್ರಕಾರ ಈ ವ್ಯಕ್ತಿ ಕಳ್ಳನಲ್ಲ. ನಾನು ಈ ವ್ಯಕ್ತಿಗೆ ಹಣವನ್ನು ನೀಡಿದೆ ಮತ್ತು ಅದಕ್ಕಾಗಿ ಆತ ನನಗೆ ವಂದಿಸಿದನು" ಎಂದನು.
ಆ ಕಳ್ಳ ತನ್ನ ಅಪರಾಧಕ್ಕಾಗಿ ಸೆರೆವಾಸ ಮುಗಿಸಿ ನೇರವಾಗಿ ಶಿಚಿರಿ ಅವರಲ್ಲಿಗೆ ಬಂದ ಮತ್ತು ಅವರ ಅನುಯಾಯಿಯಾದ!
Comments
English summary
Kannada Zen story | Inspirational short stories | ಝೆನ್ ಕಥೆ :ಕಳ್ಳ ಅನುಯಾಯಿಯಾದ ಕಥೆ
Story first published: Friday, July 20, 2012, 15:47 [IST]
Other articles published on Jul 20, 2012
More From Boldsky
Prev
Next



Click it and Unblock the Notifications











