Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಝೆನ್ ಕಥೆ: ಬುದ್ಧ ನೀ ತಪ್ಪು ಭಾವಿಸಬೇಡ!

ತೊಸುಯಿಗೆ ವಯಸ್ಸಾದಾಗ ಒಬ್ಬ ಹಳೆಯ ಬಾಲ್ಯದ ಸ್ನೇಹಿತ ಸಿಕ್ಕನು. ಅವನು ತೊಸುಯಿಗೆ ಬದುಕು ನಡೆಸಲು ಅಕ್ಕಿಯಿಂದ ವಿನೆಗರ್ ಮಾಡು ಎಂದು ಸಲಹೆ ನೀಡಿ ಅದನ್ನು ತಯಾರಿಸುವುದು ಹೇಗೆ ಎಂದು ಕಲಿಸಿಕೊಟ್ಟನು. ಮುಂದೆ ಇದೇ ವೃತ್ತಿಯನ್ನು ತೊಸುಯಿ ತಾನು ಸಾಯುವವರೆಗೂ ಕೂಡಾ ನಡೆಸಿಕೊಂಡು ಹೋದ.
ಒಮ್ಮೆ ಹೀಗೆ ವಿನೆಗರ್ ತಯಾರಿಸುತ್ತಿದ್ದಾಗ, ಒಬ್ಬ ಭಿಕ್ಷುಕ ಗೆಳೆಯ ಸಿಕ್ಕಿ ಅವನು ತೊಸುಯಿಗೆ ಬುದ್ಧನ ಚಿತ್ರವನ್ನು ನೀಡಿದ. ತೊಸುಯಿ ಎಲ್ಲಾ ಧರ್ಮಗಳಿಂದಲೂ ಮುಕ್ತನಾಗಿದ್ದವನಾಗಿದ್ದರೂ ಕೂಡಾ ಈ ಚಿತ್ರವನ್ನು ಸ್ವೀಕರಿಸಿದ. ನಂತರ ಈ ಬುದ್ಧನ ಚಿತ್ರವನ್ನು ಎಲ್ಲಿ ಇಡುವುದು ಎಂದು ತನ್ನ ಕೋಣೆಯ ಸುತ್ತ ನೋಡಿದನು.
ಕೊನೆಗೆ ತನ್ನ ಪುಟ್ಟ ಗುಡಿಸಿಲಿನ ಗೋಡೆಯ ಮೇಲೆ ಬುದ್ಧನ ಫೋಟೊವನ್ನು ನೇತುಹಾಕಿದ. ನಂತರ ಅದರ ಪಕ್ಕದಲ್ಲಿ ಒಂದು ಸಾಲನ್ನು ಬರೆದ "ಮಿ. ಅಮಿದ ಬುದ್ಧ: ಈ ಕೋಣೆ ಸಣ್ಣದಾಗಿರುವವರೆಗೂ ನಿನ್ನನ್ನು ನಾನು ತಾತ್ಕಾಲಿಕವಾಗಿ ಇಲ್ಲಿ ಇರಿಸಬಲ್ಲೆ. ಆದರೆ, ನಾನು ನಿನ್ನ ಅರಮನೆಯಲ್ಲಿ ಮತ್ತೊಮ್ಮೆ ಹುಟ್ಟಿ ಬಾ ಎಂದು ಹೇಳುತ್ತೇನೆಂದು ತಪ್ಪು ಭಾವಿಸಬೇಡ..!"



Click it and Unblock the Notifications