Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ಝೆನ್ ಕಥೆ: ಬುದ್ಧ ನೀ ತಪ್ಪು ಭಾವಿಸಬೇಡ!

ತೊಸುಯಿಗೆ ವಯಸ್ಸಾದಾಗ ಒಬ್ಬ ಹಳೆಯ ಬಾಲ್ಯದ ಸ್ನೇಹಿತ ಸಿಕ್ಕನು. ಅವನು ತೊಸುಯಿಗೆ ಬದುಕು ನಡೆಸಲು ಅಕ್ಕಿಯಿಂದ ವಿನೆಗರ್ ಮಾಡು ಎಂದು ಸಲಹೆ ನೀಡಿ ಅದನ್ನು ತಯಾರಿಸುವುದು ಹೇಗೆ ಎಂದು ಕಲಿಸಿಕೊಟ್ಟನು. ಮುಂದೆ ಇದೇ ವೃತ್ತಿಯನ್ನು ತೊಸುಯಿ ತಾನು ಸಾಯುವವರೆಗೂ ಕೂಡಾ ನಡೆಸಿಕೊಂಡು ಹೋದ.
ಒಮ್ಮೆ ಹೀಗೆ ವಿನೆಗರ್ ತಯಾರಿಸುತ್ತಿದ್ದಾಗ, ಒಬ್ಬ ಭಿಕ್ಷುಕ ಗೆಳೆಯ ಸಿಕ್ಕಿ ಅವನು ತೊಸುಯಿಗೆ ಬುದ್ಧನ ಚಿತ್ರವನ್ನು ನೀಡಿದ. ತೊಸುಯಿ ಎಲ್ಲಾ ಧರ್ಮಗಳಿಂದಲೂ ಮುಕ್ತನಾಗಿದ್ದವನಾಗಿದ್ದರೂ ಕೂಡಾ ಈ ಚಿತ್ರವನ್ನು ಸ್ವೀಕರಿಸಿದ. ನಂತರ ಈ ಬುದ್ಧನ ಚಿತ್ರವನ್ನು ಎಲ್ಲಿ ಇಡುವುದು ಎಂದು ತನ್ನ ಕೋಣೆಯ ಸುತ್ತ ನೋಡಿದನು.
ಕೊನೆಗೆ ತನ್ನ ಪುಟ್ಟ ಗುಡಿಸಿಲಿನ ಗೋಡೆಯ ಮೇಲೆ ಬುದ್ಧನ ಫೋಟೊವನ್ನು ನೇತುಹಾಕಿದ. ನಂತರ ಅದರ ಪಕ್ಕದಲ್ಲಿ ಒಂದು ಸಾಲನ್ನು ಬರೆದ "ಮಿ. ಅಮಿದ ಬುದ್ಧ: ಈ ಕೋಣೆ ಸಣ್ಣದಾಗಿರುವವರೆಗೂ ನಿನ್ನನ್ನು ನಾನು ತಾತ್ಕಾಲಿಕವಾಗಿ ಇಲ್ಲಿ ಇರಿಸಬಲ್ಲೆ. ಆದರೆ, ನಾನು ನಿನ್ನ ಅರಮನೆಯಲ್ಲಿ ಮತ್ತೊಮ್ಮೆ ಹುಟ್ಟಿ ಬಾ ಎಂದು ಹೇಳುತ್ತೇನೆಂದು ತಪ್ಪು ಭಾವಿಸಬೇಡ..!"



Click it and Unblock the Notifications