Latest Updates
-
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ!
ಝೆನ್ ಕಥೆ: ಬುದ್ಧ ನೀ ತಪ್ಪು ಭಾವಿಸಬೇಡ!

ತೊಸುಯಿಗೆ ವಯಸ್ಸಾದಾಗ ಒಬ್ಬ ಹಳೆಯ ಬಾಲ್ಯದ ಸ್ನೇಹಿತ ಸಿಕ್ಕನು. ಅವನು ತೊಸುಯಿಗೆ ಬದುಕು ನಡೆಸಲು ಅಕ್ಕಿಯಿಂದ ವಿನೆಗರ್ ಮಾಡು ಎಂದು ಸಲಹೆ ನೀಡಿ ಅದನ್ನು ತಯಾರಿಸುವುದು ಹೇಗೆ ಎಂದು ಕಲಿಸಿಕೊಟ್ಟನು. ಮುಂದೆ ಇದೇ ವೃತ್ತಿಯನ್ನು ತೊಸುಯಿ ತಾನು ಸಾಯುವವರೆಗೂ ಕೂಡಾ ನಡೆಸಿಕೊಂಡು ಹೋದ.
ಒಮ್ಮೆ ಹೀಗೆ ವಿನೆಗರ್ ತಯಾರಿಸುತ್ತಿದ್ದಾಗ, ಒಬ್ಬ ಭಿಕ್ಷುಕ ಗೆಳೆಯ ಸಿಕ್ಕಿ ಅವನು ತೊಸುಯಿಗೆ ಬುದ್ಧನ ಚಿತ್ರವನ್ನು ನೀಡಿದ. ತೊಸುಯಿ ಎಲ್ಲಾ ಧರ್ಮಗಳಿಂದಲೂ ಮುಕ್ತನಾಗಿದ್ದವನಾಗಿದ್ದರೂ ಕೂಡಾ ಈ ಚಿತ್ರವನ್ನು ಸ್ವೀಕರಿಸಿದ. ನಂತರ ಈ ಬುದ್ಧನ ಚಿತ್ರವನ್ನು ಎಲ್ಲಿ ಇಡುವುದು ಎಂದು ತನ್ನ ಕೋಣೆಯ ಸುತ್ತ ನೋಡಿದನು.
ಕೊನೆಗೆ ತನ್ನ ಪುಟ್ಟ ಗುಡಿಸಿಲಿನ ಗೋಡೆಯ ಮೇಲೆ ಬುದ್ಧನ ಫೋಟೊವನ್ನು ನೇತುಹಾಕಿದ. ನಂತರ ಅದರ ಪಕ್ಕದಲ್ಲಿ ಒಂದು ಸಾಲನ್ನು ಬರೆದ "ಮಿ. ಅಮಿದ ಬುದ್ಧ: ಈ ಕೋಣೆ ಸಣ್ಣದಾಗಿರುವವರೆಗೂ ನಿನ್ನನ್ನು ನಾನು ತಾತ್ಕಾಲಿಕವಾಗಿ ಇಲ್ಲಿ ಇರಿಸಬಲ್ಲೆ. ಆದರೆ, ನಾನು ನಿನ್ನ ಅರಮನೆಯಲ್ಲಿ ಮತ್ತೊಮ್ಮೆ ಹುಟ್ಟಿ ಬಾ ಎಂದು ಹೇಳುತ್ತೇನೆಂದು ತಪ್ಪು ಭಾವಿಸಬೇಡ..!"



Click it and Unblock the Notifications











