Latest Updates
-
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ!
ಝೆನ್ ಕಥೆ: ಬುದ್ಧ ನೀ ತಪ್ಪು ಭಾವಿಸಬೇಡ!

ತೊಸುಯಿಗೆ ವಯಸ್ಸಾದಾಗ ಒಬ್ಬ ಹಳೆಯ ಬಾಲ್ಯದ ಸ್ನೇಹಿತ ಸಿಕ್ಕನು. ಅವನು ತೊಸುಯಿಗೆ ಬದುಕು ನಡೆಸಲು ಅಕ್ಕಿಯಿಂದ ವಿನೆಗರ್ ಮಾಡು ಎಂದು ಸಲಹೆ ನೀಡಿ ಅದನ್ನು ತಯಾರಿಸುವುದು ಹೇಗೆ ಎಂದು ಕಲಿಸಿಕೊಟ್ಟನು. ಮುಂದೆ ಇದೇ ವೃತ್ತಿಯನ್ನು ತೊಸುಯಿ ತಾನು ಸಾಯುವವರೆಗೂ ಕೂಡಾ ನಡೆಸಿಕೊಂಡು ಹೋದ.
ಒಮ್ಮೆ ಹೀಗೆ ವಿನೆಗರ್ ತಯಾರಿಸುತ್ತಿದ್ದಾಗ, ಒಬ್ಬ ಭಿಕ್ಷುಕ ಗೆಳೆಯ ಸಿಕ್ಕಿ ಅವನು ತೊಸುಯಿಗೆ ಬುದ್ಧನ ಚಿತ್ರವನ್ನು ನೀಡಿದ. ತೊಸುಯಿ ಎಲ್ಲಾ ಧರ್ಮಗಳಿಂದಲೂ ಮುಕ್ತನಾಗಿದ್ದವನಾಗಿದ್ದರೂ ಕೂಡಾ ಈ ಚಿತ್ರವನ್ನು ಸ್ವೀಕರಿಸಿದ. ನಂತರ ಈ ಬುದ್ಧನ ಚಿತ್ರವನ್ನು ಎಲ್ಲಿ ಇಡುವುದು ಎಂದು ತನ್ನ ಕೋಣೆಯ ಸುತ್ತ ನೋಡಿದನು.
ಕೊನೆಗೆ ತನ್ನ ಪುಟ್ಟ ಗುಡಿಸಿಲಿನ ಗೋಡೆಯ ಮೇಲೆ ಬುದ್ಧನ ಫೋಟೊವನ್ನು ನೇತುಹಾಕಿದ. ನಂತರ ಅದರ ಪಕ್ಕದಲ್ಲಿ ಒಂದು ಸಾಲನ್ನು ಬರೆದ "ಮಿ. ಅಮಿದ ಬುದ್ಧ: ಈ ಕೋಣೆ ಸಣ್ಣದಾಗಿರುವವರೆಗೂ ನಿನ್ನನ್ನು ನಾನು ತಾತ್ಕಾಲಿಕವಾಗಿ ಇಲ್ಲಿ ಇರಿಸಬಲ್ಲೆ. ಆದರೆ, ನಾನು ನಿನ್ನ ಅರಮನೆಯಲ್ಲಿ ಮತ್ತೊಮ್ಮೆ ಹುಟ್ಟಿ ಬಾ ಎಂದು ಹೇಳುತ್ತೇನೆಂದು ತಪ್ಪು ಭಾವಿಸಬೇಡ..!"



Click it and Unblock the Notifications