Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ಝೆನ್ ಕಥೆ: ಬುದ್ಧ ನೀ ತಪ್ಪು ಭಾವಿಸಬೇಡ!

ತೊಸುಯಿಗೆ ವಯಸ್ಸಾದಾಗ ಒಬ್ಬ ಹಳೆಯ ಬಾಲ್ಯದ ಸ್ನೇಹಿತ ಸಿಕ್ಕನು. ಅವನು ತೊಸುಯಿಗೆ ಬದುಕು ನಡೆಸಲು ಅಕ್ಕಿಯಿಂದ ವಿನೆಗರ್ ಮಾಡು ಎಂದು ಸಲಹೆ ನೀಡಿ ಅದನ್ನು ತಯಾರಿಸುವುದು ಹೇಗೆ ಎಂದು ಕಲಿಸಿಕೊಟ್ಟನು. ಮುಂದೆ ಇದೇ ವೃತ್ತಿಯನ್ನು ತೊಸುಯಿ ತಾನು ಸಾಯುವವರೆಗೂ ಕೂಡಾ ನಡೆಸಿಕೊಂಡು ಹೋದ.
ಒಮ್ಮೆ ಹೀಗೆ ವಿನೆಗರ್ ತಯಾರಿಸುತ್ತಿದ್ದಾಗ, ಒಬ್ಬ ಭಿಕ್ಷುಕ ಗೆಳೆಯ ಸಿಕ್ಕಿ ಅವನು ತೊಸುಯಿಗೆ ಬುದ್ಧನ ಚಿತ್ರವನ್ನು ನೀಡಿದ. ತೊಸುಯಿ ಎಲ್ಲಾ ಧರ್ಮಗಳಿಂದಲೂ ಮುಕ್ತನಾಗಿದ್ದವನಾಗಿದ್ದರೂ ಕೂಡಾ ಈ ಚಿತ್ರವನ್ನು ಸ್ವೀಕರಿಸಿದ. ನಂತರ ಈ ಬುದ್ಧನ ಚಿತ್ರವನ್ನು ಎಲ್ಲಿ ಇಡುವುದು ಎಂದು ತನ್ನ ಕೋಣೆಯ ಸುತ್ತ ನೋಡಿದನು.
ಕೊನೆಗೆ ತನ್ನ ಪುಟ್ಟ ಗುಡಿಸಿಲಿನ ಗೋಡೆಯ ಮೇಲೆ ಬುದ್ಧನ ಫೋಟೊವನ್ನು ನೇತುಹಾಕಿದ. ನಂತರ ಅದರ ಪಕ್ಕದಲ್ಲಿ ಒಂದು ಸಾಲನ್ನು ಬರೆದ "ಮಿ. ಅಮಿದ ಬುದ್ಧ: ಈ ಕೋಣೆ ಸಣ್ಣದಾಗಿರುವವರೆಗೂ ನಿನ್ನನ್ನು ನಾನು ತಾತ್ಕಾಲಿಕವಾಗಿ ಇಲ್ಲಿ ಇರಿಸಬಲ್ಲೆ. ಆದರೆ, ನಾನು ನಿನ್ನ ಅರಮನೆಯಲ್ಲಿ ಮತ್ತೊಮ್ಮೆ ಹುಟ್ಟಿ ಬಾ ಎಂದು ಹೇಳುತ್ತೇನೆಂದು ತಪ್ಪು ಭಾವಿಸಬೇಡ..!"



Click it and Unblock the Notifications