Latest Updates
-
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ!
ಝೆನ್ ಕಥೆ: ಬುದ್ಧ ನೀ ತಪ್ಪು ಭಾವಿಸಬೇಡ!

ತೊಸುಯಿಗೆ ವಯಸ್ಸಾದಾಗ ಒಬ್ಬ ಹಳೆಯ ಬಾಲ್ಯದ ಸ್ನೇಹಿತ ಸಿಕ್ಕನು. ಅವನು ತೊಸುಯಿಗೆ ಬದುಕು ನಡೆಸಲು ಅಕ್ಕಿಯಿಂದ ವಿನೆಗರ್ ಮಾಡು ಎಂದು ಸಲಹೆ ನೀಡಿ ಅದನ್ನು ತಯಾರಿಸುವುದು ಹೇಗೆ ಎಂದು ಕಲಿಸಿಕೊಟ್ಟನು. ಮುಂದೆ ಇದೇ ವೃತ್ತಿಯನ್ನು ತೊಸುಯಿ ತಾನು ಸಾಯುವವರೆಗೂ ಕೂಡಾ ನಡೆಸಿಕೊಂಡು ಹೋದ.
ಒಮ್ಮೆ ಹೀಗೆ ವಿನೆಗರ್ ತಯಾರಿಸುತ್ತಿದ್ದಾಗ, ಒಬ್ಬ ಭಿಕ್ಷುಕ ಗೆಳೆಯ ಸಿಕ್ಕಿ ಅವನು ತೊಸುಯಿಗೆ ಬುದ್ಧನ ಚಿತ್ರವನ್ನು ನೀಡಿದ. ತೊಸುಯಿ ಎಲ್ಲಾ ಧರ್ಮಗಳಿಂದಲೂ ಮುಕ್ತನಾಗಿದ್ದವನಾಗಿದ್ದರೂ ಕೂಡಾ ಈ ಚಿತ್ರವನ್ನು ಸ್ವೀಕರಿಸಿದ. ನಂತರ ಈ ಬುದ್ಧನ ಚಿತ್ರವನ್ನು ಎಲ್ಲಿ ಇಡುವುದು ಎಂದು ತನ್ನ ಕೋಣೆಯ ಸುತ್ತ ನೋಡಿದನು.
ಕೊನೆಗೆ ತನ್ನ ಪುಟ್ಟ ಗುಡಿಸಿಲಿನ ಗೋಡೆಯ ಮೇಲೆ ಬುದ್ಧನ ಫೋಟೊವನ್ನು ನೇತುಹಾಕಿದ. ನಂತರ ಅದರ ಪಕ್ಕದಲ್ಲಿ ಒಂದು ಸಾಲನ್ನು ಬರೆದ "ಮಿ. ಅಮಿದ ಬುದ್ಧ: ಈ ಕೋಣೆ ಸಣ್ಣದಾಗಿರುವವರೆಗೂ ನಿನ್ನನ್ನು ನಾನು ತಾತ್ಕಾಲಿಕವಾಗಿ ಇಲ್ಲಿ ಇರಿಸಬಲ್ಲೆ. ಆದರೆ, ನಾನು ನಿನ್ನ ಅರಮನೆಯಲ್ಲಿ ಮತ್ತೊಮ್ಮೆ ಹುಟ್ಟಿ ಬಾ ಎಂದು ಹೇಳುತ್ತೇನೆಂದು ತಪ್ಪು ಭಾವಿಸಬೇಡ..!"



Click it and Unblock the Notifications