Latest Updates
-
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ!
ಸಂಬಂಧಿಗೆ ತನ್ನ ತಪ್ಪು ಅರಿವಾದದು ಹೇಗೆ?

ತುಂಬಾ ವರ್ಷಗಳು ಕಳೆಯಿತು ಇತ್ತ ರೊಯೋಕನ್ ಝೆನ್ ಧರ್ಮದ ಗುರುವಾದರೆ, ಅತ್ತ ಸಂಬಂಧಿ ಆಸ್ತಿಯನ್ನು ಅವನಿಗೆ ಇಷ್ಟ ಬಂದ ರೀತಿಯಲ್ಲಿ ದುಂದು ವೆಚ್ಚ ಮಾಡುತ್ತಿದ್ದನು. ಇದನ್ನು ನೋಡಿದ ಉಳಿದ ಸಂಬಂಧಿಕರಿಗೆ ಇವನು ರೊಯೋಕನ್ ಆಸ್ತಿಯನ್ನು ನಾಶ ಮಾಡುತ್ತಾನೆ ಎಂಬ ಭಯ ಉಂಟಾಗಿ ಇದರ ಕುರಿತು ರೊಯೋಕನ್ ನನ್ನು ಭೇಟಿ ಮಾಡಿ ಹೇಳಿದರು.
ಈ ಸುದ್ಧಿಯನ್ನು ಕೇಳಿದ ರೊಯೋಕನ್ ತಾನು ಆಸ್ತಿ ಕೊಟ್ಟಿದ್ದ ಸಂಬಂಧಿಯನ್ನು ನೋಡಲು ಬಂದರು. ಸಂಬಂಧಿಗೆ ರೊಯೋಕನ್ ನೋಡಿ ತುಂಬಾ ಖುಷಿಯಾಯಿತು, ಇವತ್ತು ರಾತ್ರಿ ತನ್ನ ಜೊತೆಯೇ ತಂಗುವಂತೆ ಕೇಳಿಕೊಂಡನು. ಅವನ ಮಾತಿಗೆ ಒಪ್ಪಿದ ಗುರುಗಳು ಒಂದು ರೂಮಿಗೆ ಹೋಗಿ ಧ್ಯಾನ ಮಾಡುತ್ತಾ ಕೂತುಬಿಟ್ಟರು. ಆಸ್ತಿ ಬಗ್ಗೆ ಏನೂ ಕೇಳಲಿಲ್ಲ, ರಾತ್ರಿ ಕಳೆದು ಬೆಳಗಾಯಿತು. ಗುರುಗಳು ಹೊರಡಲು ತೀರ್ಮಾನಿಸಿದರು ಚಪ್ಪಲಿ ಧರಿಸುವಾಗ ಗುರುಗಳು 'ವಯಸ್ಸಾಯಿತು ನನಗೆ ಈ ದಾರದ ಚಪ್ಪಲಿ ಹಾಕಲು ಸಹಾಯ ಮಾಡು' ಎಂದು ಸಂಬಂಧಿಯನ್ನು ಕೇಳಿದರು.
ಸಂಬಂಧಿ ಸಂತೋಷದಿಂದಲೇ ಬಂದು ಚಪ್ಪಲಿ ಹಾಕಿ ಕೊಟ್ಟನು, ಆಗ ಗುರುಗಳು "ಮಗನೇ, ದೇಹಕ್ಕೆ ವಯಸ್ಸಾಯಿತು, ದಿನದಿಂದ-ದಿನಕ್ಕೆ ಈ ದೇಹ ಸೊರಗುತ್ತಿದೆ, ನಿನ್ನ ಬಗ್ಗೆ ಜೋಪಾನ" ಎಂದು ಹೇಳಿ ಹೋದರು. ಗುರುಗಳ ಮಾತಿನ ಒಳ ಅರ್ಥ ಸಂಬಂಧಿಗೆ ಗೊತ್ತಾಯಿತು. ಅವತ್ತಿನಿಂದ ಆಸ್ತಿಯನ್ನು ದುಂದುವೆಚ್ಚ ಮಾಡುವುದನ್ನು ನಿಲ್ಲಿಸಿದನು.



Click it and Unblock the Notifications
