Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಸಂಬಂಧಿಗೆ ತನ್ನ ತಪ್ಪು ಅರಿವಾದದು ಹೇಗೆ?

ತುಂಬಾ ವರ್ಷಗಳು ಕಳೆಯಿತು ಇತ್ತ ರೊಯೋಕನ್ ಝೆನ್ ಧರ್ಮದ ಗುರುವಾದರೆ, ಅತ್ತ ಸಂಬಂಧಿ ಆಸ್ತಿಯನ್ನು ಅವನಿಗೆ ಇಷ್ಟ ಬಂದ ರೀತಿಯಲ್ಲಿ ದುಂದು ವೆಚ್ಚ ಮಾಡುತ್ತಿದ್ದನು. ಇದನ್ನು ನೋಡಿದ ಉಳಿದ ಸಂಬಂಧಿಕರಿಗೆ ಇವನು ರೊಯೋಕನ್ ಆಸ್ತಿಯನ್ನು ನಾಶ ಮಾಡುತ್ತಾನೆ ಎಂಬ ಭಯ ಉಂಟಾಗಿ ಇದರ ಕುರಿತು ರೊಯೋಕನ್ ನನ್ನು ಭೇಟಿ ಮಾಡಿ ಹೇಳಿದರು.
ಈ ಸುದ್ಧಿಯನ್ನು ಕೇಳಿದ ರೊಯೋಕನ್ ತಾನು ಆಸ್ತಿ ಕೊಟ್ಟಿದ್ದ ಸಂಬಂಧಿಯನ್ನು ನೋಡಲು ಬಂದರು. ಸಂಬಂಧಿಗೆ ರೊಯೋಕನ್ ನೋಡಿ ತುಂಬಾ ಖುಷಿಯಾಯಿತು, ಇವತ್ತು ರಾತ್ರಿ ತನ್ನ ಜೊತೆಯೇ ತಂಗುವಂತೆ ಕೇಳಿಕೊಂಡನು. ಅವನ ಮಾತಿಗೆ ಒಪ್ಪಿದ ಗುರುಗಳು ಒಂದು ರೂಮಿಗೆ ಹೋಗಿ ಧ್ಯಾನ ಮಾಡುತ್ತಾ ಕೂತುಬಿಟ್ಟರು. ಆಸ್ತಿ ಬಗ್ಗೆ ಏನೂ ಕೇಳಲಿಲ್ಲ, ರಾತ್ರಿ ಕಳೆದು ಬೆಳಗಾಯಿತು. ಗುರುಗಳು ಹೊರಡಲು ತೀರ್ಮಾನಿಸಿದರು ಚಪ್ಪಲಿ ಧರಿಸುವಾಗ ಗುರುಗಳು 'ವಯಸ್ಸಾಯಿತು ನನಗೆ ಈ ದಾರದ ಚಪ್ಪಲಿ ಹಾಕಲು ಸಹಾಯ ಮಾಡು' ಎಂದು ಸಂಬಂಧಿಯನ್ನು ಕೇಳಿದರು.
ಸಂಬಂಧಿ ಸಂತೋಷದಿಂದಲೇ ಬಂದು ಚಪ್ಪಲಿ ಹಾಕಿ ಕೊಟ್ಟನು, ಆಗ ಗುರುಗಳು "ಮಗನೇ, ದೇಹಕ್ಕೆ ವಯಸ್ಸಾಯಿತು, ದಿನದಿಂದ-ದಿನಕ್ಕೆ ಈ ದೇಹ ಸೊರಗುತ್ತಿದೆ, ನಿನ್ನ ಬಗ್ಗೆ ಜೋಪಾನ" ಎಂದು ಹೇಳಿ ಹೋದರು. ಗುರುಗಳ ಮಾತಿನ ಒಳ ಅರ್ಥ ಸಂಬಂಧಿಗೆ ಗೊತ್ತಾಯಿತು. ಅವತ್ತಿನಿಂದ ಆಸ್ತಿಯನ್ನು ದುಂದುವೆಚ್ಚ ಮಾಡುವುದನ್ನು ನಿಲ್ಲಿಸಿದನು.



Click it and Unblock the Notifications