Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಬಂಧಿಗೆ ತನ್ನ ತಪ್ಪು ಅರಿವಾದದು ಹೇಗೆ?

ತುಂಬಾ ವರ್ಷಗಳು ಕಳೆಯಿತು ಇತ್ತ ರೊಯೋಕನ್ ಝೆನ್ ಧರ್ಮದ ಗುರುವಾದರೆ, ಅತ್ತ ಸಂಬಂಧಿ ಆಸ್ತಿಯನ್ನು ಅವನಿಗೆ ಇಷ್ಟ ಬಂದ ರೀತಿಯಲ್ಲಿ ದುಂದು ವೆಚ್ಚ ಮಾಡುತ್ತಿದ್ದನು. ಇದನ್ನು ನೋಡಿದ ಉಳಿದ ಸಂಬಂಧಿಕರಿಗೆ ಇವನು ರೊಯೋಕನ್ ಆಸ್ತಿಯನ್ನು ನಾಶ ಮಾಡುತ್ತಾನೆ ಎಂಬ ಭಯ ಉಂಟಾಗಿ ಇದರ ಕುರಿತು ರೊಯೋಕನ್ ನನ್ನು ಭೇಟಿ ಮಾಡಿ ಹೇಳಿದರು.
ಈ ಸುದ್ಧಿಯನ್ನು ಕೇಳಿದ ರೊಯೋಕನ್ ತಾನು ಆಸ್ತಿ ಕೊಟ್ಟಿದ್ದ ಸಂಬಂಧಿಯನ್ನು ನೋಡಲು ಬಂದರು. ಸಂಬಂಧಿಗೆ ರೊಯೋಕನ್ ನೋಡಿ ತುಂಬಾ ಖುಷಿಯಾಯಿತು, ಇವತ್ತು ರಾತ್ರಿ ತನ್ನ ಜೊತೆಯೇ ತಂಗುವಂತೆ ಕೇಳಿಕೊಂಡನು. ಅವನ ಮಾತಿಗೆ ಒಪ್ಪಿದ ಗುರುಗಳು ಒಂದು ರೂಮಿಗೆ ಹೋಗಿ ಧ್ಯಾನ ಮಾಡುತ್ತಾ ಕೂತುಬಿಟ್ಟರು. ಆಸ್ತಿ ಬಗ್ಗೆ ಏನೂ ಕೇಳಲಿಲ್ಲ, ರಾತ್ರಿ ಕಳೆದು ಬೆಳಗಾಯಿತು. ಗುರುಗಳು ಹೊರಡಲು ತೀರ್ಮಾನಿಸಿದರು ಚಪ್ಪಲಿ ಧರಿಸುವಾಗ ಗುರುಗಳು 'ವಯಸ್ಸಾಯಿತು ನನಗೆ ಈ ದಾರದ ಚಪ್ಪಲಿ ಹಾಕಲು ಸಹಾಯ ಮಾಡು' ಎಂದು ಸಂಬಂಧಿಯನ್ನು ಕೇಳಿದರು.
ಸಂಬಂಧಿ ಸಂತೋಷದಿಂದಲೇ ಬಂದು ಚಪ್ಪಲಿ ಹಾಕಿ ಕೊಟ್ಟನು, ಆಗ ಗುರುಗಳು "ಮಗನೇ, ದೇಹಕ್ಕೆ ವಯಸ್ಸಾಯಿತು, ದಿನದಿಂದ-ದಿನಕ್ಕೆ ಈ ದೇಹ ಸೊರಗುತ್ತಿದೆ, ನಿನ್ನ ಬಗ್ಗೆ ಜೋಪಾನ" ಎಂದು ಹೇಳಿ ಹೋದರು. ಗುರುಗಳ ಮಾತಿನ ಒಳ ಅರ್ಥ ಸಂಬಂಧಿಗೆ ಗೊತ್ತಾಯಿತು. ಅವತ್ತಿನಿಂದ ಆಸ್ತಿಯನ್ನು ದುಂದುವೆಚ್ಚ ಮಾಡುವುದನ್ನು ನಿಲ್ಲಿಸಿದನು.



Click it and Unblock the Notifications