Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಲಕ್ಷ್ಮೀ ದೇವಿಯ ಒಲಿಸಿಕೊಳ್ಳಲು ಶುಕ್ರವಾರ ಮಾಡಬೇಕಾದ ಸಂಗತಿಗಳು
ಹಿಂದೂ ಧರ್ಮದಲ್ಲಿ ಶುಕ್ರವಾರ ಸಂಪತ್ತನ್ನು ನೀಡುವ ಲಕ್ಷ್ಮೀ ದೇವಿಯ ದಿನವೆಂದು ಪರಿಗಣಿಸಲಾಗಿದೆ. ಹೆಚ್ಚಿನ ಜನರು ಈ ದಿನದಂದು ಉಪವಾಸ ಮಾಡಿ, ತಮ್ಮ ಇಷ್ಟಾರ್ಥಗಳು ಸಿದ್ಧಿಯಾಗಿ ಸಂತೋಷದಿಂದ ಜೀವನ ಸಾಗಿಸಬೇಕೆಂದು ಪ್ರಾರ್ಥಿಸುವರು. ಸಂಪತ್ತಿನ ದೇವತೆಯಾಗಿರುವ ಲಕ್ಷ್ಮೀ ದೇವರನ್ನು ಒಲಿಸಿಕೊಳ್ಳುವುದು ತುಂಬಾ ಸುಲಭ.
ಪ್ರತಿಯೊಬ್ಬರಿಗೂ ಹಣದ ಅಗತ್ಯತೆ ಎನ್ನುವುದು ಇದ್ದೇ ಇರುತ್ತದೆ ಮತ್ತು ಹಣ ಸಂಪಾದನೆ ಮಾಡಲು ನಾವು ಲಕ್ಷ್ಮೀ ದೇವಿಯನ್ನು ಪ್ರಾರ್ಥಿಸಬೇಕು. ನೀವು ಹಣ ಸಂಪಾದನೆ ಮಾಡುತ್ತಲಿದ್ದರೆ, ಆಗ ಅದನ್ನು ತುಂಬಾ ಪ್ರಾಮಾಣಿಕ ರೀತಿಯಾಗಿ ಸಂಪಾದಿಸಿ. ಇದು ಯಾವಾಗಲೂ ನಿಮ್ಮೊಂದಿಗೆ ಇರುವುದು. ಆದರೆ ಕೆಟ್ಟ ಮಾರ್ಗದಿಂದ ಸಂಪಾದನೆ ಮಾಡಿರುವ ಹಣವು ದೀರ್ಘಕಾಲದ ತನಕ ನಮ್ಮಲ್ಲಿ ಉಳಿಯುವುದಿಲ್ಲ. ಲಕ್ಷ್ಮೀ ದೇವಿಯ ಆಶೀರ್ವಾದ ಪಡೆಯಬೇಕಾಗಿದ್ದರೆ ಆಗ ನೀವು ಕೆಲವೊಂದು ಕ್ರಮಗಳನ್ನು ಪಾಲಿಸಬೇಕು. ಇದು ನಿಮ್ಮ ಇಚ್ಛೆಯನ್ನು ಈಡೇರಿಸುವುದು ಮತ್ತು ಈ ಕ್ರಮಗಳು ಯಾವುದು ಎಂದು ತಿಳಿಯುವ...

•ಲಕ್ಷ್ಮೀ ದೇವಿಯು ಯಾವುದೇ ಸಮಯದಲ್ಲೂ ಮನೆಗೆ ಬರಬಹುದು. ಆದರೆ ಸಂಜೆ ವೇಳೆ ಲಕ್ಷ್ಮೀ ದೇವಿಯು ಮನೆಗೆ ಬರುವುದು ಹೆಚ್ಚು. ಇದರಿಂದ ಸಂಜೆ ವೇಳೆ ಮನೆಯಲ್ಲಿ ದೀಪ ಬೆಳಗಬೇಕು ಮತ್ತು ಸಂಪೂರ್ಣ ಮನೆಯನ್ನು ಬೆಳಗಬೇಕು.
•ಮೊಗ್ರಾ ಹೂವಿನ ಸುವಾಸನೆಯನ್ನು ಲಕ್ಷ್ಮೀ ದೇವಿಯ ಫೋಟೊದ ಮುಂದಿಡಿ. ಗುಲಾಬಿಯ ಸುವಾಸನೆಯನ್ನು ಕೂಡ ರುಚಿ ಮತ್ತು ಕೆಲಸಕ್ಕೆ ನೀಡಬೇಕು. ಲಕ್ಷ್ಮೀ ದೇವಿಯ ಮುಂದೆ ಕವ್ದಾದ ಸುವಾಸನೆ ಇಡುವ ಕಾರಣದಿಂದಾಗಿ ಮಾನಸಿ ನೆಮ್ಮದಿಯು ಸಿಗುವುದು. ಶ್ರೀಗಂಧದ ಸುವಾಸನೆ ಯಿಂದಾಗಿ ಅದೃಷ್ಟವು ಹೆಚ್ಚಾಗುವುದು. ದಂಪತಿಯು ಸುಖ ಹಾಗೂ ಸಂತೋಷದ ಜೀವನ ನಡೆಸಬೇಕಾದರೆ ಆಗ ಶುಕ್ರವಾರದಂದು ಲಕ್ಷ್ಮೀ ದೇವಿಗೆ 16 ಶೃಂಗಾರದ ಸಾಧನಗಳನ್ನು ಅರ್ಪಿಸಬೇಕು. ಪ್ರತಿನಿತ್ಯವು ಮನೆಯಲ್ಲಿ ಸುಗಂಧವನ್ನು ಹರಡುವುದರಿಂದ ಕೆಲಸ ಹಾಗೂ ವ್ಯಾಪಾರದ ಸಮೃದ್ಧಿಯಾಗುವುದು.
•ಶುಕ್ರವಾರದಂದು ಬೆಳಗ್ಗಿನ ಸಮಯದಲ್ಲಿ ನೀವು ಆಡಿಗೆ ಆಹಾರ ನೀಡಬೇಕು. ಇದರಿಂದ ಲಕ್ಷ್ಮೀ ದೇವಿಯು ಸಂತೃಪ್ತರಾಗುವರು ಮತ್ತು ಆಕೆಯ ಆಶೀರ್ವಾದವು ಯಾವಾಗಲೂ ನಿಮ್ಮೊಂದಿಗೆ ಇರುವುದು.
•ಮನೆಯಲ್ಲಿ ಸ್ವಚ್ಛತೆ ಕಡೆ ಹೆಚ್ಚಿನ ಗಮನಹರಿಸಿ. ಇದರಿಂದ ಲಕ್ಷ್ಮೀ ದೇವಿಗೆ ತುಂಬಾ ಸಂತೋಷವಾಗುವುದು. ಸಂಜೆ ವೇಳೆ ಮನೆಯಲ್ಲಿ ಗುಡಿಸದೆ ಇದ್ದರೆ ಆಗ ಲಕ್ಷ್ಮೀ ದೇವಿಯು ಹೊರಗೆ ಹೋಗುವರು.
•ನವಿಲು ನರ್ತಿಸುವ ಜಾಗಕ್ಕೆ ಶುಕ್ರವಾರ ಭೇಟಿ ನೀಡಿ. ಕೆಂಪು ಬಟ್ಟೆಯಲ್ಲಿ ಮಣ್ಣು ಹಾಕಿಕೊಂಡು ಅದನ್ನು ಶುದ್ಧವಾದ ಜಾಗದಲ್ಲಿ ಇಟ್ಟು ಪ್ರತಿನಿತ್ಯ ಪೂಜೆ ಮಾಡಿ.



Click it and Unblock the Notifications

