Latest Updates
-
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ?
ಲಕ್ಷ್ಮೀ ದೇವಿಯ ಒಲಿಸಿಕೊಳ್ಳಲು ಶುಕ್ರವಾರ ಮಾಡಬೇಕಾದ ಸಂಗತಿಗಳು
ಹಿಂದೂ ಧರ್ಮದಲ್ಲಿ ಶುಕ್ರವಾರ ಸಂಪತ್ತನ್ನು ನೀಡುವ ಲಕ್ಷ್ಮೀ ದೇವಿಯ ದಿನವೆಂದು ಪರಿಗಣಿಸಲಾಗಿದೆ. ಹೆಚ್ಚಿನ ಜನರು ಈ ದಿನದಂದು ಉಪವಾಸ ಮಾಡಿ, ತಮ್ಮ ಇಷ್ಟಾರ್ಥಗಳು ಸಿದ್ಧಿಯಾಗಿ ಸಂತೋಷದಿಂದ ಜೀವನ ಸಾಗಿಸಬೇಕೆಂದು ಪ್ರಾರ್ಥಿಸುವರು. ಸಂಪತ್ತಿನ ದೇವತೆಯಾಗಿರುವ ಲಕ್ಷ್ಮೀ ದೇವರನ್ನು ಒಲಿಸಿಕೊಳ್ಳುವುದು ತುಂಬಾ ಸುಲಭ.
ಪ್ರತಿಯೊಬ್ಬರಿಗೂ ಹಣದ ಅಗತ್ಯತೆ ಎನ್ನುವುದು ಇದ್ದೇ ಇರುತ್ತದೆ ಮತ್ತು ಹಣ ಸಂಪಾದನೆ ಮಾಡಲು ನಾವು ಲಕ್ಷ್ಮೀ ದೇವಿಯನ್ನು ಪ್ರಾರ್ಥಿಸಬೇಕು. ನೀವು ಹಣ ಸಂಪಾದನೆ ಮಾಡುತ್ತಲಿದ್ದರೆ, ಆಗ ಅದನ್ನು ತುಂಬಾ ಪ್ರಾಮಾಣಿಕ ರೀತಿಯಾಗಿ ಸಂಪಾದಿಸಿ. ಇದು ಯಾವಾಗಲೂ ನಿಮ್ಮೊಂದಿಗೆ ಇರುವುದು. ಆದರೆ ಕೆಟ್ಟ ಮಾರ್ಗದಿಂದ ಸಂಪಾದನೆ ಮಾಡಿರುವ ಹಣವು ದೀರ್ಘಕಾಲದ ತನಕ ನಮ್ಮಲ್ಲಿ ಉಳಿಯುವುದಿಲ್ಲ. ಲಕ್ಷ್ಮೀ ದೇವಿಯ ಆಶೀರ್ವಾದ ಪಡೆಯಬೇಕಾಗಿದ್ದರೆ ಆಗ ನೀವು ಕೆಲವೊಂದು ಕ್ರಮಗಳನ್ನು ಪಾಲಿಸಬೇಕು. ಇದು ನಿಮ್ಮ ಇಚ್ಛೆಯನ್ನು ಈಡೇರಿಸುವುದು ಮತ್ತು ಈ ಕ್ರಮಗಳು ಯಾವುದು ಎಂದು ತಿಳಿಯುವ...

•ಲಕ್ಷ್ಮೀ ದೇವಿಯು ಯಾವುದೇ ಸಮಯದಲ್ಲೂ ಮನೆಗೆ ಬರಬಹುದು. ಆದರೆ ಸಂಜೆ ವೇಳೆ ಲಕ್ಷ್ಮೀ ದೇವಿಯು ಮನೆಗೆ ಬರುವುದು ಹೆಚ್ಚು. ಇದರಿಂದ ಸಂಜೆ ವೇಳೆ ಮನೆಯಲ್ಲಿ ದೀಪ ಬೆಳಗಬೇಕು ಮತ್ತು ಸಂಪೂರ್ಣ ಮನೆಯನ್ನು ಬೆಳಗಬೇಕು.
•ಮೊಗ್ರಾ ಹೂವಿನ ಸುವಾಸನೆಯನ್ನು ಲಕ್ಷ್ಮೀ ದೇವಿಯ ಫೋಟೊದ ಮುಂದಿಡಿ. ಗುಲಾಬಿಯ ಸುವಾಸನೆಯನ್ನು ಕೂಡ ರುಚಿ ಮತ್ತು ಕೆಲಸಕ್ಕೆ ನೀಡಬೇಕು. ಲಕ್ಷ್ಮೀ ದೇವಿಯ ಮುಂದೆ ಕವ್ದಾದ ಸುವಾಸನೆ ಇಡುವ ಕಾರಣದಿಂದಾಗಿ ಮಾನಸಿ ನೆಮ್ಮದಿಯು ಸಿಗುವುದು. ಶ್ರೀಗಂಧದ ಸುವಾಸನೆ ಯಿಂದಾಗಿ ಅದೃಷ್ಟವು ಹೆಚ್ಚಾಗುವುದು. ದಂಪತಿಯು ಸುಖ ಹಾಗೂ ಸಂತೋಷದ ಜೀವನ ನಡೆಸಬೇಕಾದರೆ ಆಗ ಶುಕ್ರವಾರದಂದು ಲಕ್ಷ್ಮೀ ದೇವಿಗೆ 16 ಶೃಂಗಾರದ ಸಾಧನಗಳನ್ನು ಅರ್ಪಿಸಬೇಕು. ಪ್ರತಿನಿತ್ಯವು ಮನೆಯಲ್ಲಿ ಸುಗಂಧವನ್ನು ಹರಡುವುದರಿಂದ ಕೆಲಸ ಹಾಗೂ ವ್ಯಾಪಾರದ ಸಮೃದ್ಧಿಯಾಗುವುದು.
•ಶುಕ್ರವಾರದಂದು ಬೆಳಗ್ಗಿನ ಸಮಯದಲ್ಲಿ ನೀವು ಆಡಿಗೆ ಆಹಾರ ನೀಡಬೇಕು. ಇದರಿಂದ ಲಕ್ಷ್ಮೀ ದೇವಿಯು ಸಂತೃಪ್ತರಾಗುವರು ಮತ್ತು ಆಕೆಯ ಆಶೀರ್ವಾದವು ಯಾವಾಗಲೂ ನಿಮ್ಮೊಂದಿಗೆ ಇರುವುದು.
•ಮನೆಯಲ್ಲಿ ಸ್ವಚ್ಛತೆ ಕಡೆ ಹೆಚ್ಚಿನ ಗಮನಹರಿಸಿ. ಇದರಿಂದ ಲಕ್ಷ್ಮೀ ದೇವಿಗೆ ತುಂಬಾ ಸಂತೋಷವಾಗುವುದು. ಸಂಜೆ ವೇಳೆ ಮನೆಯಲ್ಲಿ ಗುಡಿಸದೆ ಇದ್ದರೆ ಆಗ ಲಕ್ಷ್ಮೀ ದೇವಿಯು ಹೊರಗೆ ಹೋಗುವರು.
•ನವಿಲು ನರ್ತಿಸುವ ಜಾಗಕ್ಕೆ ಶುಕ್ರವಾರ ಭೇಟಿ ನೀಡಿ. ಕೆಂಪು ಬಟ್ಟೆಯಲ್ಲಿ ಮಣ್ಣು ಹಾಕಿಕೊಂಡು ಅದನ್ನು ಶುದ್ಧವಾದ ಜಾಗದಲ್ಲಿ ಇಟ್ಟು ಪ್ರತಿನಿತ್ಯ ಪೂಜೆ ಮಾಡಿ.



Click it and Unblock the Notifications












