Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಲಕ್ಷ್ಮೀ ದೇವಿಯ ಒಲಿಸಿಕೊಳ್ಳಲು ಶುಕ್ರವಾರ ಮಾಡಬೇಕಾದ ಸಂಗತಿಗಳು
ಹಿಂದೂ ಧರ್ಮದಲ್ಲಿ ಶುಕ್ರವಾರ ಸಂಪತ್ತನ್ನು ನೀಡುವ ಲಕ್ಷ್ಮೀ ದೇವಿಯ ದಿನವೆಂದು ಪರಿಗಣಿಸಲಾಗಿದೆ. ಹೆಚ್ಚಿನ ಜನರು ಈ ದಿನದಂದು ಉಪವಾಸ ಮಾಡಿ, ತಮ್ಮ ಇಷ್ಟಾರ್ಥಗಳು ಸಿದ್ಧಿಯಾಗಿ ಸಂತೋಷದಿಂದ ಜೀವನ ಸಾಗಿಸಬೇಕೆಂದು ಪ್ರಾರ್ಥಿಸುವರು. ಸಂಪತ್ತಿನ ದೇವತೆಯಾಗಿರುವ ಲಕ್ಷ್ಮೀ ದೇವರನ್ನು ಒಲಿಸಿಕೊಳ್ಳುವುದು ತುಂಬಾ ಸುಲಭ.
ಪ್ರತಿಯೊಬ್ಬರಿಗೂ ಹಣದ ಅಗತ್ಯತೆ ಎನ್ನುವುದು ಇದ್ದೇ ಇರುತ್ತದೆ ಮತ್ತು ಹಣ ಸಂಪಾದನೆ ಮಾಡಲು ನಾವು ಲಕ್ಷ್ಮೀ ದೇವಿಯನ್ನು ಪ್ರಾರ್ಥಿಸಬೇಕು. ನೀವು ಹಣ ಸಂಪಾದನೆ ಮಾಡುತ್ತಲಿದ್ದರೆ, ಆಗ ಅದನ್ನು ತುಂಬಾ ಪ್ರಾಮಾಣಿಕ ರೀತಿಯಾಗಿ ಸಂಪಾದಿಸಿ. ಇದು ಯಾವಾಗಲೂ ನಿಮ್ಮೊಂದಿಗೆ ಇರುವುದು. ಆದರೆ ಕೆಟ್ಟ ಮಾರ್ಗದಿಂದ ಸಂಪಾದನೆ ಮಾಡಿರುವ ಹಣವು ದೀರ್ಘಕಾಲದ ತನಕ ನಮ್ಮಲ್ಲಿ ಉಳಿಯುವುದಿಲ್ಲ. ಲಕ್ಷ್ಮೀ ದೇವಿಯ ಆಶೀರ್ವಾದ ಪಡೆಯಬೇಕಾಗಿದ್ದರೆ ಆಗ ನೀವು ಕೆಲವೊಂದು ಕ್ರಮಗಳನ್ನು ಪಾಲಿಸಬೇಕು. ಇದು ನಿಮ್ಮ ಇಚ್ಛೆಯನ್ನು ಈಡೇರಿಸುವುದು ಮತ್ತು ಈ ಕ್ರಮಗಳು ಯಾವುದು ಎಂದು ತಿಳಿಯುವ...

•ಲಕ್ಷ್ಮೀ ದೇವಿಯು ಯಾವುದೇ ಸಮಯದಲ್ಲೂ ಮನೆಗೆ ಬರಬಹುದು. ಆದರೆ ಸಂಜೆ ವೇಳೆ ಲಕ್ಷ್ಮೀ ದೇವಿಯು ಮನೆಗೆ ಬರುವುದು ಹೆಚ್ಚು. ಇದರಿಂದ ಸಂಜೆ ವೇಳೆ ಮನೆಯಲ್ಲಿ ದೀಪ ಬೆಳಗಬೇಕು ಮತ್ತು ಸಂಪೂರ್ಣ ಮನೆಯನ್ನು ಬೆಳಗಬೇಕು.
•ಮೊಗ್ರಾ ಹೂವಿನ ಸುವಾಸನೆಯನ್ನು ಲಕ್ಷ್ಮೀ ದೇವಿಯ ಫೋಟೊದ ಮುಂದಿಡಿ. ಗುಲಾಬಿಯ ಸುವಾಸನೆಯನ್ನು ಕೂಡ ರುಚಿ ಮತ್ತು ಕೆಲಸಕ್ಕೆ ನೀಡಬೇಕು. ಲಕ್ಷ್ಮೀ ದೇವಿಯ ಮುಂದೆ ಕವ್ದಾದ ಸುವಾಸನೆ ಇಡುವ ಕಾರಣದಿಂದಾಗಿ ಮಾನಸಿ ನೆಮ್ಮದಿಯು ಸಿಗುವುದು. ಶ್ರೀಗಂಧದ ಸುವಾಸನೆ ಯಿಂದಾಗಿ ಅದೃಷ್ಟವು ಹೆಚ್ಚಾಗುವುದು. ದಂಪತಿಯು ಸುಖ ಹಾಗೂ ಸಂತೋಷದ ಜೀವನ ನಡೆಸಬೇಕಾದರೆ ಆಗ ಶುಕ್ರವಾರದಂದು ಲಕ್ಷ್ಮೀ ದೇವಿಗೆ 16 ಶೃಂಗಾರದ ಸಾಧನಗಳನ್ನು ಅರ್ಪಿಸಬೇಕು. ಪ್ರತಿನಿತ್ಯವು ಮನೆಯಲ್ಲಿ ಸುಗಂಧವನ್ನು ಹರಡುವುದರಿಂದ ಕೆಲಸ ಹಾಗೂ ವ್ಯಾಪಾರದ ಸಮೃದ್ಧಿಯಾಗುವುದು.
•ಶುಕ್ರವಾರದಂದು ಬೆಳಗ್ಗಿನ ಸಮಯದಲ್ಲಿ ನೀವು ಆಡಿಗೆ ಆಹಾರ ನೀಡಬೇಕು. ಇದರಿಂದ ಲಕ್ಷ್ಮೀ ದೇವಿಯು ಸಂತೃಪ್ತರಾಗುವರು ಮತ್ತು ಆಕೆಯ ಆಶೀರ್ವಾದವು ಯಾವಾಗಲೂ ನಿಮ್ಮೊಂದಿಗೆ ಇರುವುದು.
•ಮನೆಯಲ್ಲಿ ಸ್ವಚ್ಛತೆ ಕಡೆ ಹೆಚ್ಚಿನ ಗಮನಹರಿಸಿ. ಇದರಿಂದ ಲಕ್ಷ್ಮೀ ದೇವಿಗೆ ತುಂಬಾ ಸಂತೋಷವಾಗುವುದು. ಸಂಜೆ ವೇಳೆ ಮನೆಯಲ್ಲಿ ಗುಡಿಸದೆ ಇದ್ದರೆ ಆಗ ಲಕ್ಷ್ಮೀ ದೇವಿಯು ಹೊರಗೆ ಹೋಗುವರು.
•ನವಿಲು ನರ್ತಿಸುವ ಜಾಗಕ್ಕೆ ಶುಕ್ರವಾರ ಭೇಟಿ ನೀಡಿ. ಕೆಂಪು ಬಟ್ಟೆಯಲ್ಲಿ ಮಣ್ಣು ಹಾಕಿಕೊಂಡು ಅದನ್ನು ಶುದ್ಧವಾದ ಜಾಗದಲ್ಲಿ ಇಟ್ಟು ಪ್ರತಿನಿತ್ಯ ಪೂಜೆ ಮಾಡಿ.



Click it and Unblock the Notifications
