Latest Updates
-
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ!
ಲಕ್ಷ್ಮೀ ದೇವಿಯ ಒಲಿಸಿಕೊಳ್ಳಲು ಶುಕ್ರವಾರ ಮಾಡಬೇಕಾದ ಸಂಗತಿಗಳು
ಹಿಂದೂ ಧರ್ಮದಲ್ಲಿ ಶುಕ್ರವಾರ ಸಂಪತ್ತನ್ನು ನೀಡುವ ಲಕ್ಷ್ಮೀ ದೇವಿಯ ದಿನವೆಂದು ಪರಿಗಣಿಸಲಾಗಿದೆ. ಹೆಚ್ಚಿನ ಜನರು ಈ ದಿನದಂದು ಉಪವಾಸ ಮಾಡಿ, ತಮ್ಮ ಇಷ್ಟಾರ್ಥಗಳು ಸಿದ್ಧಿಯಾಗಿ ಸಂತೋಷದಿಂದ ಜೀವನ ಸಾಗಿಸಬೇಕೆಂದು ಪ್ರಾರ್ಥಿಸುವರು. ಸಂಪತ್ತಿನ ದೇವತೆಯಾಗಿರುವ ಲಕ್ಷ್ಮೀ ದೇವರನ್ನು ಒಲಿಸಿಕೊಳ್ಳುವುದು ತುಂಬಾ ಸುಲಭ.
ಪ್ರತಿಯೊಬ್ಬರಿಗೂ ಹಣದ ಅಗತ್ಯತೆ ಎನ್ನುವುದು ಇದ್ದೇ ಇರುತ್ತದೆ ಮತ್ತು ಹಣ ಸಂಪಾದನೆ ಮಾಡಲು ನಾವು ಲಕ್ಷ್ಮೀ ದೇವಿಯನ್ನು ಪ್ರಾರ್ಥಿಸಬೇಕು. ನೀವು ಹಣ ಸಂಪಾದನೆ ಮಾಡುತ್ತಲಿದ್ದರೆ, ಆಗ ಅದನ್ನು ತುಂಬಾ ಪ್ರಾಮಾಣಿಕ ರೀತಿಯಾಗಿ ಸಂಪಾದಿಸಿ. ಇದು ಯಾವಾಗಲೂ ನಿಮ್ಮೊಂದಿಗೆ ಇರುವುದು. ಆದರೆ ಕೆಟ್ಟ ಮಾರ್ಗದಿಂದ ಸಂಪಾದನೆ ಮಾಡಿರುವ ಹಣವು ದೀರ್ಘಕಾಲದ ತನಕ ನಮ್ಮಲ್ಲಿ ಉಳಿಯುವುದಿಲ್ಲ. ಲಕ್ಷ್ಮೀ ದೇವಿಯ ಆಶೀರ್ವಾದ ಪಡೆಯಬೇಕಾಗಿದ್ದರೆ ಆಗ ನೀವು ಕೆಲವೊಂದು ಕ್ರಮಗಳನ್ನು ಪಾಲಿಸಬೇಕು. ಇದು ನಿಮ್ಮ ಇಚ್ಛೆಯನ್ನು ಈಡೇರಿಸುವುದು ಮತ್ತು ಈ ಕ್ರಮಗಳು ಯಾವುದು ಎಂದು ತಿಳಿಯುವ...

•ಲಕ್ಷ್ಮೀ ದೇವಿಯು ಯಾವುದೇ ಸಮಯದಲ್ಲೂ ಮನೆಗೆ ಬರಬಹುದು. ಆದರೆ ಸಂಜೆ ವೇಳೆ ಲಕ್ಷ್ಮೀ ದೇವಿಯು ಮನೆಗೆ ಬರುವುದು ಹೆಚ್ಚು. ಇದರಿಂದ ಸಂಜೆ ವೇಳೆ ಮನೆಯಲ್ಲಿ ದೀಪ ಬೆಳಗಬೇಕು ಮತ್ತು ಸಂಪೂರ್ಣ ಮನೆಯನ್ನು ಬೆಳಗಬೇಕು.
•ಮೊಗ್ರಾ ಹೂವಿನ ಸುವಾಸನೆಯನ್ನು ಲಕ್ಷ್ಮೀ ದೇವಿಯ ಫೋಟೊದ ಮುಂದಿಡಿ. ಗುಲಾಬಿಯ ಸುವಾಸನೆಯನ್ನು ಕೂಡ ರುಚಿ ಮತ್ತು ಕೆಲಸಕ್ಕೆ ನೀಡಬೇಕು. ಲಕ್ಷ್ಮೀ ದೇವಿಯ ಮುಂದೆ ಕವ್ದಾದ ಸುವಾಸನೆ ಇಡುವ ಕಾರಣದಿಂದಾಗಿ ಮಾನಸಿ ನೆಮ್ಮದಿಯು ಸಿಗುವುದು. ಶ್ರೀಗಂಧದ ಸುವಾಸನೆ ಯಿಂದಾಗಿ ಅದೃಷ್ಟವು ಹೆಚ್ಚಾಗುವುದು. ದಂಪತಿಯು ಸುಖ ಹಾಗೂ ಸಂತೋಷದ ಜೀವನ ನಡೆಸಬೇಕಾದರೆ ಆಗ ಶುಕ್ರವಾರದಂದು ಲಕ್ಷ್ಮೀ ದೇವಿಗೆ 16 ಶೃಂಗಾರದ ಸಾಧನಗಳನ್ನು ಅರ್ಪಿಸಬೇಕು. ಪ್ರತಿನಿತ್ಯವು ಮನೆಯಲ್ಲಿ ಸುಗಂಧವನ್ನು ಹರಡುವುದರಿಂದ ಕೆಲಸ ಹಾಗೂ ವ್ಯಾಪಾರದ ಸಮೃದ್ಧಿಯಾಗುವುದು.
•ಶುಕ್ರವಾರದಂದು ಬೆಳಗ್ಗಿನ ಸಮಯದಲ್ಲಿ ನೀವು ಆಡಿಗೆ ಆಹಾರ ನೀಡಬೇಕು. ಇದರಿಂದ ಲಕ್ಷ್ಮೀ ದೇವಿಯು ಸಂತೃಪ್ತರಾಗುವರು ಮತ್ತು ಆಕೆಯ ಆಶೀರ್ವಾದವು ಯಾವಾಗಲೂ ನಿಮ್ಮೊಂದಿಗೆ ಇರುವುದು.
•ಮನೆಯಲ್ಲಿ ಸ್ವಚ್ಛತೆ ಕಡೆ ಹೆಚ್ಚಿನ ಗಮನಹರಿಸಿ. ಇದರಿಂದ ಲಕ್ಷ್ಮೀ ದೇವಿಗೆ ತುಂಬಾ ಸಂತೋಷವಾಗುವುದು. ಸಂಜೆ ವೇಳೆ ಮನೆಯಲ್ಲಿ ಗುಡಿಸದೆ ಇದ್ದರೆ ಆಗ ಲಕ್ಷ್ಮೀ ದೇವಿಯು ಹೊರಗೆ ಹೋಗುವರು.
•ನವಿಲು ನರ್ತಿಸುವ ಜಾಗಕ್ಕೆ ಶುಕ್ರವಾರ ಭೇಟಿ ನೀಡಿ. ಕೆಂಪು ಬಟ್ಟೆಯಲ್ಲಿ ಮಣ್ಣು ಹಾಕಿಕೊಂಡು ಅದನ್ನು ಶುದ್ಧವಾದ ಜಾಗದಲ್ಲಿ ಇಟ್ಟು ಪ್ರತಿನಿತ್ಯ ಪೂಜೆ ಮಾಡಿ.



Click it and Unblock the Notifications
