Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಲಕ್ಷ್ಮೀ ದೇವಿಯ ಒಲಿಸಿಕೊಳ್ಳಲು ಶುಕ್ರವಾರ ಮಾಡಬೇಕಾದ ಸಂಗತಿಗಳು
ಹಿಂದೂ ಧರ್ಮದಲ್ಲಿ ಶುಕ್ರವಾರ ಸಂಪತ್ತನ್ನು ನೀಡುವ ಲಕ್ಷ್ಮೀ ದೇವಿಯ ದಿನವೆಂದು ಪರಿಗಣಿಸಲಾಗಿದೆ. ಹೆಚ್ಚಿನ ಜನರು ಈ ದಿನದಂದು ಉಪವಾಸ ಮಾಡಿ, ತಮ್ಮ ಇಷ್ಟಾರ್ಥಗಳು ಸಿದ್ಧಿಯಾಗಿ ಸಂತೋಷದಿಂದ ಜೀವನ ಸಾಗಿಸಬೇಕೆಂದು ಪ್ರಾರ್ಥಿಸುವರು. ಸಂಪತ್ತಿನ ದೇವತೆಯಾಗಿರುವ ಲಕ್ಷ್ಮೀ ದೇವರನ್ನು ಒಲಿಸಿಕೊಳ್ಳುವುದು ತುಂಬಾ ಸುಲಭ.
ಪ್ರತಿಯೊಬ್ಬರಿಗೂ ಹಣದ ಅಗತ್ಯತೆ ಎನ್ನುವುದು ಇದ್ದೇ ಇರುತ್ತದೆ ಮತ್ತು ಹಣ ಸಂಪಾದನೆ ಮಾಡಲು ನಾವು ಲಕ್ಷ್ಮೀ ದೇವಿಯನ್ನು ಪ್ರಾರ್ಥಿಸಬೇಕು. ನೀವು ಹಣ ಸಂಪಾದನೆ ಮಾಡುತ್ತಲಿದ್ದರೆ, ಆಗ ಅದನ್ನು ತುಂಬಾ ಪ್ರಾಮಾಣಿಕ ರೀತಿಯಾಗಿ ಸಂಪಾದಿಸಿ. ಇದು ಯಾವಾಗಲೂ ನಿಮ್ಮೊಂದಿಗೆ ಇರುವುದು. ಆದರೆ ಕೆಟ್ಟ ಮಾರ್ಗದಿಂದ ಸಂಪಾದನೆ ಮಾಡಿರುವ ಹಣವು ದೀರ್ಘಕಾಲದ ತನಕ ನಮ್ಮಲ್ಲಿ ಉಳಿಯುವುದಿಲ್ಲ. ಲಕ್ಷ್ಮೀ ದೇವಿಯ ಆಶೀರ್ವಾದ ಪಡೆಯಬೇಕಾಗಿದ್ದರೆ ಆಗ ನೀವು ಕೆಲವೊಂದು ಕ್ರಮಗಳನ್ನು ಪಾಲಿಸಬೇಕು. ಇದು ನಿಮ್ಮ ಇಚ್ಛೆಯನ್ನು ಈಡೇರಿಸುವುದು ಮತ್ತು ಈ ಕ್ರಮಗಳು ಯಾವುದು ಎಂದು ತಿಳಿಯುವ...

•ಲಕ್ಷ್ಮೀ ದೇವಿಯು ಯಾವುದೇ ಸಮಯದಲ್ಲೂ ಮನೆಗೆ ಬರಬಹುದು. ಆದರೆ ಸಂಜೆ ವೇಳೆ ಲಕ್ಷ್ಮೀ ದೇವಿಯು ಮನೆಗೆ ಬರುವುದು ಹೆಚ್ಚು. ಇದರಿಂದ ಸಂಜೆ ವೇಳೆ ಮನೆಯಲ್ಲಿ ದೀಪ ಬೆಳಗಬೇಕು ಮತ್ತು ಸಂಪೂರ್ಣ ಮನೆಯನ್ನು ಬೆಳಗಬೇಕು.
•ಮೊಗ್ರಾ ಹೂವಿನ ಸುವಾಸನೆಯನ್ನು ಲಕ್ಷ್ಮೀ ದೇವಿಯ ಫೋಟೊದ ಮುಂದಿಡಿ. ಗುಲಾಬಿಯ ಸುವಾಸನೆಯನ್ನು ಕೂಡ ರುಚಿ ಮತ್ತು ಕೆಲಸಕ್ಕೆ ನೀಡಬೇಕು. ಲಕ್ಷ್ಮೀ ದೇವಿಯ ಮುಂದೆ ಕವ್ದಾದ ಸುವಾಸನೆ ಇಡುವ ಕಾರಣದಿಂದಾಗಿ ಮಾನಸಿ ನೆಮ್ಮದಿಯು ಸಿಗುವುದು. ಶ್ರೀಗಂಧದ ಸುವಾಸನೆ ಯಿಂದಾಗಿ ಅದೃಷ್ಟವು ಹೆಚ್ಚಾಗುವುದು. ದಂಪತಿಯು ಸುಖ ಹಾಗೂ ಸಂತೋಷದ ಜೀವನ ನಡೆಸಬೇಕಾದರೆ ಆಗ ಶುಕ್ರವಾರದಂದು ಲಕ್ಷ್ಮೀ ದೇವಿಗೆ 16 ಶೃಂಗಾರದ ಸಾಧನಗಳನ್ನು ಅರ್ಪಿಸಬೇಕು. ಪ್ರತಿನಿತ್ಯವು ಮನೆಯಲ್ಲಿ ಸುಗಂಧವನ್ನು ಹರಡುವುದರಿಂದ ಕೆಲಸ ಹಾಗೂ ವ್ಯಾಪಾರದ ಸಮೃದ್ಧಿಯಾಗುವುದು.
•ಶುಕ್ರವಾರದಂದು ಬೆಳಗ್ಗಿನ ಸಮಯದಲ್ಲಿ ನೀವು ಆಡಿಗೆ ಆಹಾರ ನೀಡಬೇಕು. ಇದರಿಂದ ಲಕ್ಷ್ಮೀ ದೇವಿಯು ಸಂತೃಪ್ತರಾಗುವರು ಮತ್ತು ಆಕೆಯ ಆಶೀರ್ವಾದವು ಯಾವಾಗಲೂ ನಿಮ್ಮೊಂದಿಗೆ ಇರುವುದು.
•ಮನೆಯಲ್ಲಿ ಸ್ವಚ್ಛತೆ ಕಡೆ ಹೆಚ್ಚಿನ ಗಮನಹರಿಸಿ. ಇದರಿಂದ ಲಕ್ಷ್ಮೀ ದೇವಿಗೆ ತುಂಬಾ ಸಂತೋಷವಾಗುವುದು. ಸಂಜೆ ವೇಳೆ ಮನೆಯಲ್ಲಿ ಗುಡಿಸದೆ ಇದ್ದರೆ ಆಗ ಲಕ್ಷ್ಮೀ ದೇವಿಯು ಹೊರಗೆ ಹೋಗುವರು.
•ನವಿಲು ನರ್ತಿಸುವ ಜಾಗಕ್ಕೆ ಶುಕ್ರವಾರ ಭೇಟಿ ನೀಡಿ. ಕೆಂಪು ಬಟ್ಟೆಯಲ್ಲಿ ಮಣ್ಣು ಹಾಕಿಕೊಂಡು ಅದನ್ನು ಶುದ್ಧವಾದ ಜಾಗದಲ್ಲಿ ಇಟ್ಟು ಪ್ರತಿನಿತ್ಯ ಪೂಜೆ ಮಾಡಿ.



Click it and Unblock the Notifications












