Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಧುಮ್ಮಿಕ್ಕುವ ಜಲಪಾತದಲ್ಲಿ ಬಿದ್ದರೂ ಎದ್ದು ಬಂದ!
Short Story
oi-Reena
By Hema S

ಆ ಮುದುಕ ಕೊಚ್ಚಿ ಹೋದದ್ದನ್ನು ಸ್ವಲ್ಪ ಜನ ನೋಡಿದರೂ ನೀರು ತುಂಬಾ ರಭಸವಾಗಿ ತುಂಬಿ ಹರಿಯುತ್ತಿದ್ದರಿಂದ ಕಾಪಾಡಲು ಸಾಧ್ಯವಾಗಲಿಲ್ಲ. ಅಲ್ಲದೆ ಆ ನೀರು ಹರಿದು ಜಲಪಾತ ಸೇರುತ್ತಿದ್ದರಿಂದ ಅಲ್ಲಿ ಬಿದ್ದವರು ಬದುಕುವ ಸಾಧ್ಯತೆ ಕೂಡ ಇರಲಿಲ್ಲ. ಅಲ್ಲಿದ್ದವರೆಲ್ಲರಿಗೂ ಆ ಮುದುಕ ನೀರಿನಲ್ಲಿ ಮುಳುಗಿ ಸತ್ತು ಹೋಗುತ್ತಾನೆ ಎಂಬುದು ಖಾತರಿಯಾಯಿತು, ಆದರೆ ಬಚಾವು ಮಾಡಲು ಸಾಧ್ಯವಾಗುತ್ತಿರಲಿಲ್ಲ.
ಆ ಮುದುಕನನ್ನು ನೀರು ಕೊಚ್ಚಿಕೊಂಡು ಜಲಪಾತದಲ್ಲಿ ತಂದು ಹಾಕಿತು. ಸ್ವಲ್ಪ ಹೊತ್ತಿಗೆ ಮುದುಕ ಜಲಪಾತದಿಂದ ಕಷ್ಟು ಪಟ್ಟು ಎದ್ದು ಬಂದ. ಇದನ್ನು ನೋಡಿದಾಗ ಜನರಿಗೆ ತುಂಬಾ ಆಶ್ಚರ್ಯವಾಯಿತು. ನಿಮಗೆ ಅಷ್ಟೊಂದು ರಭಸದ ನೀರಿನ ಜೊತೆ ಸೆಣಿಸಿ ಮೇಲೆ ಬರಲು ಹೇಗೆ ಸಾಧ್ಯವಾಯಿತು ಎಂದು ಕೇಳಿದರು.
ಆಗ ಆ ಮುದುಕನು ಎಲ್ಲವೂ ನಂಬಿಕೆ, ನಾನು ನೀರಿಗೆ ಬಿದ್ದಾಗ ಭಯಪಡಲಿಲ್ಲ, ನೀರು ನನ್ನನ್ನು ಕೊಚ್ಚಿಕೊಡು ಹೋಗುತ್ತಿದೆ ಎಂದು ಭಾವಿಸದೆ, ನಾನು ನೀರಿನ ಜೊತೆ ಹೋಗುತ್ತಿದ್ದೇನೆ ಎಂದು ಭಾವಿಸಿದರೆ. ಆದ್ದರಿಂದ ನನಗೆ ಮೇಲೆ ಬರಲು ಸಾದ್ಯವಾಯಿತು ಎಂದು ಹೇಳಿದನು.
Comments
English summary
Kannada Zen story | Inspirational short stories | ಝೆನ್ ಕಥೆ : ವಾಸ್ತವದ ಜೊತೆ ನಂಬಿಕೆಯಿಂದ ಸಾಗಬೇಕು
More From Boldsky
Prev
Next



Click it and Unblock the Notifications









