Latest Updates
-
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು?
ಧುಮ್ಮಿಕ್ಕುವ ಜಲಪಾತದಲ್ಲಿ ಬಿದ್ದರೂ ಎದ್ದು ಬಂದ!
Short Story
oi-Reena
By Hema S

ಆ ಮುದುಕ ಕೊಚ್ಚಿ ಹೋದದ್ದನ್ನು ಸ್ವಲ್ಪ ಜನ ನೋಡಿದರೂ ನೀರು ತುಂಬಾ ರಭಸವಾಗಿ ತುಂಬಿ ಹರಿಯುತ್ತಿದ್ದರಿಂದ ಕಾಪಾಡಲು ಸಾಧ್ಯವಾಗಲಿಲ್ಲ. ಅಲ್ಲದೆ ಆ ನೀರು ಹರಿದು ಜಲಪಾತ ಸೇರುತ್ತಿದ್ದರಿಂದ ಅಲ್ಲಿ ಬಿದ್ದವರು ಬದುಕುವ ಸಾಧ್ಯತೆ ಕೂಡ ಇರಲಿಲ್ಲ. ಅಲ್ಲಿದ್ದವರೆಲ್ಲರಿಗೂ ಆ ಮುದುಕ ನೀರಿನಲ್ಲಿ ಮುಳುಗಿ ಸತ್ತು ಹೋಗುತ್ತಾನೆ ಎಂಬುದು ಖಾತರಿಯಾಯಿತು, ಆದರೆ ಬಚಾವು ಮಾಡಲು ಸಾಧ್ಯವಾಗುತ್ತಿರಲಿಲ್ಲ.
ಆ ಮುದುಕನನ್ನು ನೀರು ಕೊಚ್ಚಿಕೊಂಡು ಜಲಪಾತದಲ್ಲಿ ತಂದು ಹಾಕಿತು. ಸ್ವಲ್ಪ ಹೊತ್ತಿಗೆ ಮುದುಕ ಜಲಪಾತದಿಂದ ಕಷ್ಟು ಪಟ್ಟು ಎದ್ದು ಬಂದ. ಇದನ್ನು ನೋಡಿದಾಗ ಜನರಿಗೆ ತುಂಬಾ ಆಶ್ಚರ್ಯವಾಯಿತು. ನಿಮಗೆ ಅಷ್ಟೊಂದು ರಭಸದ ನೀರಿನ ಜೊತೆ ಸೆಣಿಸಿ ಮೇಲೆ ಬರಲು ಹೇಗೆ ಸಾಧ್ಯವಾಯಿತು ಎಂದು ಕೇಳಿದರು.
ಆಗ ಆ ಮುದುಕನು ಎಲ್ಲವೂ ನಂಬಿಕೆ, ನಾನು ನೀರಿಗೆ ಬಿದ್ದಾಗ ಭಯಪಡಲಿಲ್ಲ, ನೀರು ನನ್ನನ್ನು ಕೊಚ್ಚಿಕೊಡು ಹೋಗುತ್ತಿದೆ ಎಂದು ಭಾವಿಸದೆ, ನಾನು ನೀರಿನ ಜೊತೆ ಹೋಗುತ್ತಿದ್ದೇನೆ ಎಂದು ಭಾವಿಸಿದರೆ. ಆದ್ದರಿಂದ ನನಗೆ ಮೇಲೆ ಬರಲು ಸಾದ್ಯವಾಯಿತು ಎಂದು ಹೇಳಿದನು.
Comments
English summary



Click it and Unblock the Notifications