Latest Updates
-
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ!
ಧುಮ್ಮಿಕ್ಕುವ ಜಲಪಾತದಲ್ಲಿ ಬಿದ್ದರೂ ಎದ್ದು ಬಂದ!
Short Story
oi-Reena
By Hema S

ಆ ಮುದುಕ ಕೊಚ್ಚಿ ಹೋದದ್ದನ್ನು ಸ್ವಲ್ಪ ಜನ ನೋಡಿದರೂ ನೀರು ತುಂಬಾ ರಭಸವಾಗಿ ತುಂಬಿ ಹರಿಯುತ್ತಿದ್ದರಿಂದ ಕಾಪಾಡಲು ಸಾಧ್ಯವಾಗಲಿಲ್ಲ. ಅಲ್ಲದೆ ಆ ನೀರು ಹರಿದು ಜಲಪಾತ ಸೇರುತ್ತಿದ್ದರಿಂದ ಅಲ್ಲಿ ಬಿದ್ದವರು ಬದುಕುವ ಸಾಧ್ಯತೆ ಕೂಡ ಇರಲಿಲ್ಲ. ಅಲ್ಲಿದ್ದವರೆಲ್ಲರಿಗೂ ಆ ಮುದುಕ ನೀರಿನಲ್ಲಿ ಮುಳುಗಿ ಸತ್ತು ಹೋಗುತ್ತಾನೆ ಎಂಬುದು ಖಾತರಿಯಾಯಿತು, ಆದರೆ ಬಚಾವು ಮಾಡಲು ಸಾಧ್ಯವಾಗುತ್ತಿರಲಿಲ್ಲ.
ಆ ಮುದುಕನನ್ನು ನೀರು ಕೊಚ್ಚಿಕೊಂಡು ಜಲಪಾತದಲ್ಲಿ ತಂದು ಹಾಕಿತು. ಸ್ವಲ್ಪ ಹೊತ್ತಿಗೆ ಮುದುಕ ಜಲಪಾತದಿಂದ ಕಷ್ಟು ಪಟ್ಟು ಎದ್ದು ಬಂದ. ಇದನ್ನು ನೋಡಿದಾಗ ಜನರಿಗೆ ತುಂಬಾ ಆಶ್ಚರ್ಯವಾಯಿತು. ನಿಮಗೆ ಅಷ್ಟೊಂದು ರಭಸದ ನೀರಿನ ಜೊತೆ ಸೆಣಿಸಿ ಮೇಲೆ ಬರಲು ಹೇಗೆ ಸಾಧ್ಯವಾಯಿತು ಎಂದು ಕೇಳಿದರು.
ಆಗ ಆ ಮುದುಕನು ಎಲ್ಲವೂ ನಂಬಿಕೆ, ನಾನು ನೀರಿಗೆ ಬಿದ್ದಾಗ ಭಯಪಡಲಿಲ್ಲ, ನೀರು ನನ್ನನ್ನು ಕೊಚ್ಚಿಕೊಡು ಹೋಗುತ್ತಿದೆ ಎಂದು ಭಾವಿಸದೆ, ನಾನು ನೀರಿನ ಜೊತೆ ಹೋಗುತ್ತಿದ್ದೇನೆ ಎಂದು ಭಾವಿಸಿದರೆ. ಆದ್ದರಿಂದ ನನಗೆ ಮೇಲೆ ಬರಲು ಸಾದ್ಯವಾಯಿತು ಎಂದು ಹೇಳಿದನು.
Comments
English summary



Click it and Unblock the Notifications