Latest Updates
-
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ? -
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ
ಧುಮ್ಮಿಕ್ಕುವ ಜಲಪಾತದಲ್ಲಿ ಬಿದ್ದರೂ ಎದ್ದು ಬಂದ!
Short Story
oi-Reena
By Hema S

ಆ ಮುದುಕ ಕೊಚ್ಚಿ ಹೋದದ್ದನ್ನು ಸ್ವಲ್ಪ ಜನ ನೋಡಿದರೂ ನೀರು ತುಂಬಾ ರಭಸವಾಗಿ ತುಂಬಿ ಹರಿಯುತ್ತಿದ್ದರಿಂದ ಕಾಪಾಡಲು ಸಾಧ್ಯವಾಗಲಿಲ್ಲ. ಅಲ್ಲದೆ ಆ ನೀರು ಹರಿದು ಜಲಪಾತ ಸೇರುತ್ತಿದ್ದರಿಂದ ಅಲ್ಲಿ ಬಿದ್ದವರು ಬದುಕುವ ಸಾಧ್ಯತೆ ಕೂಡ ಇರಲಿಲ್ಲ. ಅಲ್ಲಿದ್ದವರೆಲ್ಲರಿಗೂ ಆ ಮುದುಕ ನೀರಿನಲ್ಲಿ ಮುಳುಗಿ ಸತ್ತು ಹೋಗುತ್ತಾನೆ ಎಂಬುದು ಖಾತರಿಯಾಯಿತು, ಆದರೆ ಬಚಾವು ಮಾಡಲು ಸಾಧ್ಯವಾಗುತ್ತಿರಲಿಲ್ಲ.
ಆ ಮುದುಕನನ್ನು ನೀರು ಕೊಚ್ಚಿಕೊಂಡು ಜಲಪಾತದಲ್ಲಿ ತಂದು ಹಾಕಿತು. ಸ್ವಲ್ಪ ಹೊತ್ತಿಗೆ ಮುದುಕ ಜಲಪಾತದಿಂದ ಕಷ್ಟು ಪಟ್ಟು ಎದ್ದು ಬಂದ. ಇದನ್ನು ನೋಡಿದಾಗ ಜನರಿಗೆ ತುಂಬಾ ಆಶ್ಚರ್ಯವಾಯಿತು. ನಿಮಗೆ ಅಷ್ಟೊಂದು ರಭಸದ ನೀರಿನ ಜೊತೆ ಸೆಣಿಸಿ ಮೇಲೆ ಬರಲು ಹೇಗೆ ಸಾಧ್ಯವಾಯಿತು ಎಂದು ಕೇಳಿದರು.
ಆಗ ಆ ಮುದುಕನು ಎಲ್ಲವೂ ನಂಬಿಕೆ, ನಾನು ನೀರಿಗೆ ಬಿದ್ದಾಗ ಭಯಪಡಲಿಲ್ಲ, ನೀರು ನನ್ನನ್ನು ಕೊಚ್ಚಿಕೊಡು ಹೋಗುತ್ತಿದೆ ಎಂದು ಭಾವಿಸದೆ, ನಾನು ನೀರಿನ ಜೊತೆ ಹೋಗುತ್ತಿದ್ದೇನೆ ಎಂದು ಭಾವಿಸಿದರೆ. ಆದ್ದರಿಂದ ನನಗೆ ಮೇಲೆ ಬರಲು ಸಾದ್ಯವಾಯಿತು ಎಂದು ಹೇಳಿದನು.
Comments
English summary



Click it and Unblock the Notifications